Webdunia - Bharat's app for daily news and videos

Install App

ಬೆಂಗಳೂರಿನಲ್ಲಿ 30 ವರ್ಷದ ವ್ಯಕ್ತಿಯ ಭೀಕರ ಕೊಲೆ

Webdunia
ಭಾನುವಾರ, 4 ಡಿಸೆಂಬರ್ 2022 (14:08 IST)
ಬೆಂಗಳೂರಿನಲ್ಲಿ 30 ವರ್ಷದ ವ್ಯಕ್ತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಪಿ ಅಗ್ರಹಾರದ ಹೇಮಂತ್ ಮೆಡಿಕಲ್ ಬಳಿ ನಡೆದಿದೆ.ಕಳೆದ ರಾತ್ರಿ 12.30 ರ ಸುಮಾರಿಗೆ ನಡೆದಿರುವ ಘಟನೆಯಾಗಿದ್ದು.ಕೊಲೆಯಾದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.ಮೂವರು ಪುರುಷ ಹಾಗೂ ಮೂವರು ಮಹಿಳೆಯರು ಕೃತ್ಯದಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ಸಿಕ್ಕಿದು,ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನೂ ಮೃತದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments