ಯಲಹಂಕದಲ್ಲಿ ಬೆರಳೆಣಿಕೆಯ ಬಸ್ ಸಂಚಾರ

Webdunia
ಶುಕ್ರವಾರ, 29 ಸೆಪ್ಟಂಬರ್ 2023 (14:40 IST)
ಕರ್ನಾಟಕ ಬಂದ್ ಹಿನ್ನಲೆ ಯಲಹಂಕದಲ್ಲಿ ಬೆರಳೆಣಿಕೆಯ ಬಸ್ ಸಂಚಾರ ನಡೆಸಿದೆ.ಬೆಳಗ್ಗೆ ಬೆಳಗ್ಗೆ ತಮ್ಮ ಊರುಗಳಿಗೆ, ಕೆಲಸಗಳಿಗೆ ಜನ ತೆರಳುತ್ತಿದ್ದಾರೆ.ಎಮರ್ಜೆನ್ಸಿ ಮೆಡಿಕಲ್ ಸ್ಟೋರ್ಸ್ ಬಿಟ್ಟರೆ ಎಲ್ಲಾ ಅಂಗಡಿಗಳು ಮುಚ್ಚಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆ.ಎಸ್.ಆರ್.ಪಿ ತುಕಡಿ‌ ನಿಯೋಜನೆ ಮಾಡಲಾಗಿದೆ.ಬೆಂಗಳೂರು ಉತ್ತರದಲ್ಲಿ ಕರ್ನಾಟಕ ಬಂದ್ ಗೆ ವ್ಯಾಪಕ‌ ಬೆಂಬಲ ವ್ಯಕ್ತವಾಗಿದೆ.ಯಲಹಂಕ ಬಸ್ ನಿಲ್ದಾಣ, ಕೆಂಪೇಗೌಡ ಸರ್ಕಲ್, ಗಾಂಧಿನಗರಗಳಲ್ಲಿ‌ ಅಂಗಡಿ ಮುಂಗಟ್ಟು ಮುಚ್ಚಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments