Webdunia - Bharat's app for daily news and videos

Install App

ಯಲಹಂಕದಲ್ಲಿ ಬೆರಳೆಣಿಕೆಯ ಬಸ್ ಸಂಚಾರ

Webdunia
ಶುಕ್ರವಾರ, 29 ಸೆಪ್ಟಂಬರ್ 2023 (14:40 IST)
ಕರ್ನಾಟಕ ಬಂದ್ ಹಿನ್ನಲೆ ಯಲಹಂಕದಲ್ಲಿ ಬೆರಳೆಣಿಕೆಯ ಬಸ್ ಸಂಚಾರ ನಡೆಸಿದೆ.ಬೆಳಗ್ಗೆ ಬೆಳಗ್ಗೆ ತಮ್ಮ ಊರುಗಳಿಗೆ, ಕೆಲಸಗಳಿಗೆ ಜನ ತೆರಳುತ್ತಿದ್ದಾರೆ.ಎಮರ್ಜೆನ್ಸಿ ಮೆಡಿಕಲ್ ಸ್ಟೋರ್ಸ್ ಬಿಟ್ಟರೆ ಎಲ್ಲಾ ಅಂಗಡಿಗಳು ಮುಚ್ಚಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆ.ಎಸ್.ಆರ್.ಪಿ ತುಕಡಿ‌ ನಿಯೋಜನೆ ಮಾಡಲಾಗಿದೆ.ಬೆಂಗಳೂರು ಉತ್ತರದಲ್ಲಿ ಕರ್ನಾಟಕ ಬಂದ್ ಗೆ ವ್ಯಾಪಕ‌ ಬೆಂಬಲ ವ್ಯಕ್ತವಾಗಿದೆ.ಯಲಹಂಕ ಬಸ್ ನಿಲ್ದಾಣ, ಕೆಂಪೇಗೌಡ ಸರ್ಕಲ್, ಗಾಂಧಿನಗರಗಳಲ್ಲಿ‌ ಅಂಗಡಿ ಮುಂಗಟ್ಟು ಮುಚ್ಚಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments