ಹೊಸ ವರ್ಷಕ್ಕೆ ಬೆರಳೆಣಿಕೆ ದಿನಗಳು ಬಾಕಿ - ಅಗತ್ಯ ಬಂದೊಬಸ್ತ್ ನೊಂದಿಗೆ ಸಜ್ಜಾದ ಪೊಲೀಸರು

Webdunia
ಬುಧವಾರ, 28 ಡಿಸೆಂಬರ್ 2022 (13:44 IST)
ಹೊಸ ವರ್ಷಕ್ಕೆ ಬೆರಳೆಣಿಕೆ ದಿನಗಳು ಬಾಕಿ ಇದೆ.ಹೀಗಾಗಿ  ಪೊಲೀಸರಿಂದ ಅಗತ್ಯ ಬಂದೊಬಸ್ತ್  ವ್ಯವಸ್ಥೆ ನಡೆಯುತ್ತಿದೆ.ಬ್ರಿಗೇಡ್ 
ಎಂಜಿ ರಸ್ತೆ ಗೆ ವಿಸಿಟ್ ಮಾಡಿದ ಕಮೀಷನರ್ , ಹೆಚ್ಚು ವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ,ಸೆಂಟ್ರಲ್ ಡಿಸಿಪಿ ಶ್ರೀನಿವಾಸ್ ಗೌಡ,ನ್ಯೂಯಿರ್ ಸೆಲೆಬ್ರೇಷನ್ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಬ್ರಿಗೇಡ್ ರೋಡ್ ಭದ್ರತೆ ಪರಿಶೀಲನೆ ಬಳಿಕ ಕಮೀಷನರ್ ಪ್ರತಿಕ್ರಿಯಿಸಿದ್ದು,ಕೋವಿಡ್ ಲಾಕ್ ಡೌನ್ ಬಳಿಕ ಹೋಸ ವರ್ಷದ ಸಂಭ್ರಮಾಚರಣೆ ಆಗ್ತಾ ಇದೆ.ಅತಿ ಹೆಚ್ಚು ಸಂಖ್ಯೆಯಲ್ಲಿ ಜನ ಸೇರ್ತಾ ಇದ್ದಾರೆ.ಯಾವೆಲ್ಲ ಪಾಯಿಂಟ್ ನಲ್ಲಿ ಪೊಲೀಸರನ್ನು ನಿಯೋಜನೆ ಮಾಡಬೇಕು ಅನ್ನೋ ಫ್ಲ್ಯಾನ್ ಆಗಿದೆ.ಸಿಸಿ ಕ್ಯಾಮರಾಗಳ ಜೊತೆ ಡ್ರೋನ್ ಗಳನ್ನು ಬಳಕೆ ಮಾಡ್ತೀವಿ.ಮಕ್ಕಳು ಹಾಗೂ ಹೆಣ್ಣು ಮಕ್ಕಳ ಭದ್ರತೆ ತುಂಬಾ ಮುಖ್ಯ.ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಇರೋದಿಲ್ಲ.ಪಬ್ ರೆಸ್ಟೋರೆಂಟ್ ಹಾಗೂ ಬಾರ್ ನವರು ಇನ್ನಷ್ಟು ಸಿಸಿ ಕ್ಯಾಮರಾಗಳನ್ನು ಹಾಕಲು ಹೇಳಿದ್ದೀವಿ.ಈಗಾಗಲೇ ಎಲ್ಲಾ ಪಬ್ ಹಾಗೂ ರೆಸ್ಟೋರೆಂಟ್ ಗಳನ್ನು ಪರಿಶೀಲನೆ ಮಾಡಲಾಗಿದೆ.ಆಯಾ ವಿಭಾಗದ ಡಿಸಿಪಿಗಳು ವಿಸಿಟ್ ಮಾಡಿ ಪರಿಶೀಲನೆ ಮಾಡಿದ್ದಾರೆ.ಬ್ರಿಗೇಡ್ ರೋಡಲ್ಲಿ ಅತಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.ಮೆಟಲ್ ಡಿಟೆಕ್ಟರ್ ಗಳನ್ನು ರಸ್ತೆಯ ಎರಡು ಬದಿ ಹಾಕಲಾಗುತ್ತೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments