Webdunia - Bharat's app for daily news and videos

Install App

ಡ್ರೋಣ್ ದಾಳಿಗೆ ಹೇಳ ಹೆಸರಿಲ್ಲದಂತಾದ ಮಿಡತೆಗಳ ಹಿಂಡು

Webdunia
ಭಾನುವಾರ, 31 ಮೇ 2020 (16:22 IST)
ಮಿಡತೆಗಳ ಹಿಂಡಿನ ಮೇಲೆ ದಾಳಿ ನಡೆಸಲು ಅಧಿಕಾರಿಗಳು ಡ್ರೋಣ್ ಬಳಕೆ ಮಾಡಿ ಯಶ ಸಾಧಿಸಿದ್ದಾರೆ.

ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ನಾಶಕ್ಕೆ ಕಾರಣವಾಗಿರುವ ಮಿಡತೆಗಳ ಹಿಂಡು ನಾಶ ಮಾಡಲು ಮಧ್ಯರಾತ್ರಿ ಡ್ರೋಣ್ ಬಳಕೆ ಮಾಡಿ ಕೀಟ ನಾಶಕ ಸಿಂಪರಣೆ ಮಾಡಲಾಗಿದೆ.

ಜೈಪುರ ವ್ಯಾಪ್ತಿಯ ವಿರಾಟ್ ನಗರದ ಹೊಲ ಗದ್ದೆಗಳಲ್ಲಿ ಕಾಣಿಸಿಕೊಂಡಿರುವ ಮಿಡತೆಗಳ ಸಂಹಾರಕ್ಕೆ ಡ್ರೋಣ್ ಸಹಾಯಕವಾಗಿದ್ದು, ಗುಡ್ಡು ಗಾಡು ಪ್ರದೇಶವಾಗಿದ್ದರಿಂದ ಡ್ರೋಣ್ ಬಳಸಲಾಗಿದೆ ಎಂದಿದ್ದಾರೆ ಕೃಷಿ ಇಲಾಖೆ ಅಧಿಕಾರಿಗಳು.
ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಕೀಟ ನಾಶಕ ಸಿಂಪರಣೆ ಮಾಡಿದ್ದು, ಮಿಡತೆಗಳ ಸಂಪೂರ್ಣ ನಾಶಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments