Webdunia - Bharat's app for daily news and videos

Install App

ಹಿಂದೂ ತನ್ನ ಮನೆಯಲ್ಲಿ ತಲ್ವಾರ್ ಇಡ್ಬೇಕು : ಮುತಾಲಿಕ್

Webdunia
ಶುಕ್ರವಾರ, 13 ಜನವರಿ 2023 (14:54 IST)
ಕಲಬುರಗಿ : ಇನ್ಮುಂದೆ ಪ್ರತಿಯೊಬ್ಬ ಹಿಂದೂ ತನ್ನ ಮನೆಯಲ್ಲಿ ತಲ್ವಾರ್ ಇಡಬೇಕು. ಮನೆಯಲ್ಲಿ ಎಲ್ಲರಿಗೂ ಕಾಣೋ ರೀತಿಯಲ್ಲಿ ತಲ್ವಾರ್ ಇಡಬೇಕು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆ ಮನೆಯಲ್ಲಿ ತಲ್ವಾರ್ ಇಡಬೇಕು. ಮನೆಯಲ್ಲಿ ಕಾಣೋ ರೀತಿಯಲ್ಲಿ ಇಡಬೇಕು.

ಮೊದಲು ನಾವೆಲ್ಲಾ ಆಯುಧಗಳ ಪೂಜೆ ಮಾಡ್ತಿದ್ದೀವಿ, ಪುಸ್ತಕ, ಪೆನ್ನು, ವಾಹನಗಳ ಪೂಜೆ ಮಾಡ್ತಿದ್ದೇವೆ. ಆದ್ರೆ ಇನ್ಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ ಮಾಡ್ಬೇಕು ಎಂದು ಕರೆ ನೀಡಿದ್ದಾರೆ. 

ಪೊಲೀಸರು ಠಾಣೆಯಲ್ಲಿ ಬಂದೂಕಿಗೆ ಪೂಜೆ ಮಾಡ್ತಾರೆ ಹೊರತು ಎಫ್ಐಆರ್ಗೆ ಪೂಜೆ ಮಾಡಲ್ಲ. ಮನೆಯಲ್ಲಿ ಒಂದು ತಲ್ವಾರ್ ಇಡೋದು ಅಪರಾಧವಲ್ಲ. ಪೊಲೀಸರು ಬಂದು ಕೇಸ್ ಹಾಕ್ತೀವಿ ಅಂತಾ ಹೆದರಿಸಿದ್ರೆ, ಮೊದಲು ಶಸ್ತ್ರ ಹಿಡಿದು ನಿಂತಿರೋ ಕಾಳಿ, ದುರ್ಗೆ, ಹನುಮಂತ, ರಾಮನ ಮೇಲೆ ಕೇಸ್ ಹಾಕಿ ಅಂತಾ ಹೇಳಿ ಎಂದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments