ಮಕ್ಕಳಾಗಿಲ್ಲ ಅಂತಾ ಗೃಹಿಣಿ ಆತ್ಮಹತ್ಯೆ

Webdunia
ಶನಿವಾರ, 1 ಏಪ್ರಿಲ್ 2023 (10:03 IST)
ಶಿವಮೊಗ್ಗ : ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ಮಿಳಘಟ್ಟ ಬಡಾವಣೆಯಲ್ಲಿ ನಡೆದಿದೆ. ಮೃತ ಗೃಹಿಣಿಯನ್ನು ಸಂಗೀತ (21) ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷದ ಹಿಂದೆ ಮಿಳಘಟ್ಟದ ನಿವಾಸಿ ಗುರುಮೂರ್ತಿ ಜೊತೆ ಸಂಗೀತ ವಿವಾಹವಾಗಿತ್ತು. ವಿವಾಹವಾಗಿ ಎರಡು ವರ್ಷವಾದರೂ ಮಕ್ಕಳಾಗಿರಲಿಲ್ಲ ಎಂದು ಕೊರಗುತ್ತಿದ್ದಳು ಎನ್ನಲಾಗಿದೆ. 

ಆದರೆ ಸಂಗೀತ ಪತಿಯ ಸಹೋದರಿ ಇತ್ತೀಚೆಗೆ ವಿವಾಹವಾಗಿದ್ದರು. ಮದುವೆಯಾದ ಕೆಲವೇ ತಿಂಗಳಿಗೆ ಆಕೆ ಗರ್ಭಿಣಿಯಾಗಿದ್ದಳು. ಮದುವೆಯಾಗಿ ಎರಡು ವರ್ಷ ಕಳೆದರೂ ತನಗೆ ಮಕ್ಕಳಾಗಿರಲಿಲ್ಲ ಎಂಬ ಕೊರಗಿನಿಂದಲೇ ಕೊರಳಿಗೆ ಉರುಳು ಹಾಕಿಕೊಂಡಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಮುಂದಿನ ಸುದ್ದಿ
Show comments