ಜಲಮಂಡಳಿ ಕಛೇರಿ ಬಳಿ ಧರೆಗುರುಳಿದ ಬೃಹತ್ ಮರ

Webdunia
ಮಂಗಳವಾರ, 30 ಮೇ 2023 (18:50 IST)
ಬಾರಿ ಮಳೆಯಿಂದ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿದೆ.ನಗರದ ಕಮಲನಗರದ ಮುಖ್ಯರಸ್ತೆಯ ವಾಟರ್ ಟ್ಯಾಂಕ್ ಹತ್ತಿರ ಜಲಮಂಡಳಿ ಕಛೇರಿ ಬಳಿ  ಮರ ಧರೆಗುರುಳಿದೆ.ಆಟೋದ  ಮೇಲೆ  ಮರದ ಕೊಂಬೆ ಉರುಳಿದೆ.ಮರ ಉರುಳಿದ ಕಾರಣ ಆಟೋ ಸಂಪೂರ್ಣ ಜಕ್ಕಂ ಆಗಿದೆ.ಪ್ರಾಣಪಾಯದಿಂದ ಆಟೋ ಚಾಲಕ ಪಾರಾಗಿದ.ಬಿಬಿಎಂಪಿ ಅರಣ್ಯ ಘಟಕದ ಸಿಬ್ಬಂದಿಗಳು,  ಕಾರ್ಯಕರ್ತರ ಸ್ಥಳಕ್ಕೆ ಬಿದ್ದ ಮರ ತೆರವು ಕಾರ್ಯ ಮಾಡಿದ್ದಾರೆ.ಇನ್ನು ನಾಲ್ಕು ದಿನ ನಗರದಲ್ಲಿ ಬಾರಿ ಮಳೆ ಬೀಳುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments