Webdunia - Bharat's app for daily news and videos

Install App

ಜಲಮಂಡಳಿ ಕಛೇರಿ ಬಳಿ ಧರೆಗುರುಳಿದ ಬೃಹತ್ ಮರ

Webdunia
ಮಂಗಳವಾರ, 30 ಮೇ 2023 (18:50 IST)
ಬಾರಿ ಮಳೆಯಿಂದ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿದೆ.ನಗರದ ಕಮಲನಗರದ ಮುಖ್ಯರಸ್ತೆಯ ವಾಟರ್ ಟ್ಯಾಂಕ್ ಹತ್ತಿರ ಜಲಮಂಡಳಿ ಕಛೇರಿ ಬಳಿ  ಮರ ಧರೆಗುರುಳಿದೆ.ಆಟೋದ  ಮೇಲೆ  ಮರದ ಕೊಂಬೆ ಉರುಳಿದೆ.ಮರ ಉರುಳಿದ ಕಾರಣ ಆಟೋ ಸಂಪೂರ್ಣ ಜಕ್ಕಂ ಆಗಿದೆ.ಪ್ರಾಣಪಾಯದಿಂದ ಆಟೋ ಚಾಲಕ ಪಾರಾಗಿದ.ಬಿಬಿಎಂಪಿ ಅರಣ್ಯ ಘಟಕದ ಸಿಬ್ಬಂದಿಗಳು,  ಕಾರ್ಯಕರ್ತರ ಸ್ಥಳಕ್ಕೆ ಬಿದ್ದ ಮರ ತೆರವು ಕಾರ್ಯ ಮಾಡಿದ್ದಾರೆ.ಇನ್ನು ನಾಲ್ಕು ದಿನ ನಗರದಲ್ಲಿ ಬಾರಿ ಮಳೆ ಬೀಳುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷ ನಾಯಕನ ಬದಲಾವಣೆ: ಸತ್ಯಾಂಶವಿಲ್ಲ ಎಂದ ಬಿವೈ ವಿಜಯೇಂದ್ರ

ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ

ದ್ವಿಚಕ್ರ ವಾಹನಕ್ಕೆ ಟೋಲ್ ವದಂತಿ: ಸ್ಪಷ್ಟನೆ ಕೊಟ್ಟ ನಿತಿನ್ ಗಡ್ಕರಿ

ಶುಭಾಂಶು ಶುಕ್ಲಾ ಹೊರಟಿದ್ದ ಸ್ಪೇಸ್ ಎಕ್ಸ್ ಡ್ರ್ಯಾಗನ್ ನೌಕೆ ಯಶಸ್ವೀ ಡಾಕಿಂಗ್

ಕೃತಕ ಫುಡ್‌ ಕಲರ್‌ ಬೆನ್ನಲ್ಲೇ ಕೆಲ ಔಷಧಗಳು, ಸೌಂದರ್ಯವರ್ಧಕಗಳ ಬಳಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ

ಮುಂದಿನ ಸುದ್ದಿ
Show comments