Webdunia - Bharat's app for daily news and videos

Install App

ಮೀನಿಗೆ ಬಲೆಗೆ ಬಿದ್ದು ಜೀವ ಉಳಿಸಿಕೊಂಡ ಭಾರೀ ಗಾತ್ರದ ಹೆಬ್ಬಾವು

Webdunia
ಶುಕ್ರವಾರ, 3 ಜನವರಿ 2020 (15:57 IST)
ಬೃಹತ್ ಗಾತ್ರದ ಹೆಬ್ಬಾವೊಂದು ಅಂಥ ಸ್ಥಳದಲ್ಲಿತ್ತು. ಕೊನೆಗೂ ಜೀವಸಹಿತ ಬಚಾವ್ ಆಗಿದೆ.

ಬಲೆಗೆ ಸಿಲಿಕಿಕೊಂಡಿದ್ದ ಹೆಬ್ಬಾವು ಒಂದನ್ನು ರಕ್ಷಿಸಿದ್ದಾರೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ನೇಕ್ ಮುನ್ನಾ.
ಮಂಡ್ಯದ ಕೋಟಹಳ್ಳಿ ಗ್ರಾಮದ ಕೆರೆಯೊಂದರಲ್ಲಿ ಮೀನು ಹಿಡಿಯುವ ಸಲುವಾಗಿ ಕೆರೆಗೆ ಬಲೆ ಬಿಡಲಾಗಿತ್ತು.

ಆಕಸ್ಮಿಕವಾಗಿ ಹೆಬ್ಬಾವು ಬಲೆಗೆ ಸಿಲುಕಿಕೊಂಡು ಒದ್ದಾಡುತ್ತಿದ್ದನ್ನು ಗಮನಿಸಿದ ಸಾರ್ವಜನಿಕರು, ಕೂಡಲೇ ಅರಣ್ಯ ಇಲಾಖೆಗೆ ವಿಷಯ ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಸ್ನೇಕ್ ಮುನ್ನಾ ಸಹಾಯದೊಂದಿಗೆ ಹಾವನ್ನು ರಕ್ಷಿಸಿದ್ರು.  ಕಿಕ್ಕೇರಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿಸಿ ಅರಣ್ಯಕ್ಕೆ ಬಿಡಲಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments