ಮೀನಿಗೆ ಬಲೆಗೆ ಬಿದ್ದು ಜೀವ ಉಳಿಸಿಕೊಂಡ ಭಾರೀ ಗಾತ್ರದ ಹೆಬ್ಬಾವು

Webdunia
ಶುಕ್ರವಾರ, 3 ಜನವರಿ 2020 (15:57 IST)
ಬೃಹತ್ ಗಾತ್ರದ ಹೆಬ್ಬಾವೊಂದು ಅಂಥ ಸ್ಥಳದಲ್ಲಿತ್ತು. ಕೊನೆಗೂ ಜೀವಸಹಿತ ಬಚಾವ್ ಆಗಿದೆ.

ಬಲೆಗೆ ಸಿಲಿಕಿಕೊಂಡಿದ್ದ ಹೆಬ್ಬಾವು ಒಂದನ್ನು ರಕ್ಷಿಸಿದ್ದಾರೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ನೇಕ್ ಮುನ್ನಾ.
ಮಂಡ್ಯದ ಕೋಟಹಳ್ಳಿ ಗ್ರಾಮದ ಕೆರೆಯೊಂದರಲ್ಲಿ ಮೀನು ಹಿಡಿಯುವ ಸಲುವಾಗಿ ಕೆರೆಗೆ ಬಲೆ ಬಿಡಲಾಗಿತ್ತು.

ಆಕಸ್ಮಿಕವಾಗಿ ಹೆಬ್ಬಾವು ಬಲೆಗೆ ಸಿಲುಕಿಕೊಂಡು ಒದ್ದಾಡುತ್ತಿದ್ದನ್ನು ಗಮನಿಸಿದ ಸಾರ್ವಜನಿಕರು, ಕೂಡಲೇ ಅರಣ್ಯ ಇಲಾಖೆಗೆ ವಿಷಯ ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಸ್ನೇಕ್ ಮುನ್ನಾ ಸಹಾಯದೊಂದಿಗೆ ಹಾವನ್ನು ರಕ್ಷಿಸಿದ್ರು.  ಕಿಕ್ಕೇರಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿಸಿ ಅರಣ್ಯಕ್ಕೆ ಬಿಡಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆ ರಾಯ್ ಮರಣೋತ್ತರ ವರದಿಯಲ್ಲಿ ಶಾಕಿಂಗ್ ವಿಚಾರಗಳು ಬಹಿರಂಗ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಳೆ ಸಾಯ್ತೀನಿ ಅಂದ್ರೂ ಬೇಜಾರಿಲ್ಲ ಎಂದಿದ್ದ ಸಿಜೆ ರಾಯ್

ಕರ್ನಾಟಕದಲ್ಲಿ ಇನ್ ಸ್ಟಾಗ್ರಾಂ, ಫೇಸ್ ಬುಕ್ ಬ್ಯಾನ್: ಯಾರಿಗೆ, ಇಲ್ಲಿದೆ ಶಾಕಿಂಗ್ ಸುದ್ದಿ

ಮುಂದಿನ ಸುದ್ದಿ
Show comments