Webdunia - Bharat's app for daily news and videos

Install App

ವರದಕ್ಷಿಣೆ ಬೇಕೆಂದು ಪತ್ನಿ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಬಿಟ್ಟ ಪತಿ

Webdunia
ಗುರುವಾರ, 7 ಸೆಪ್ಟಂಬರ್ 2023 (17:01 IST)
ಪತ್ನಿ ವರದಕ್ಷಿಣೆ ನೀಡಲಿಲ್ಲ ಎಂದು ಪತಿಯೊಬ್ಬ ಆಕೆಯ ಕೈಗೆ ಹಗ್ಗ ಕಟ್ಟಿ ಬಾವಿಗೆ ಇಳಿಬಿಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ತವರುಮನೆಯಿಂದ ಐದು ಲಕ್ಷ ರೂ. ವರದಕ್ಷಿಣೆ ತರುತ್ತೇನೆ ಎಂದು ಹೇಳುವವರೆಗೂ ಮೇಲಕ್ಕೆತ್ತುವುದಿಲ್ಲ ಎಂದು ಚಿತ್ರಹಿಂಸೆ ನೀಡಿದ್ದಾನೆ. ಈ ಘಟನೆ ಆಗಸ್ಟ್ 20 ರಂದು ನೀಮಚ್‌ನಲ್ಲಿ ಸಂಭವಿಸಿದೆ.ಮೂಲಗಳ ಪ್ರಕಾರ, ರಾಕೇಶ್ ಕಿರ್ ಎಂದು ಗುರುತಿಸಲಾದ ವ್ಯಕ್ತಿ ತನ್ನ ಪತ್ನಿ ಉಷಾಳ ಕೈಗಳನ್ನು ಕಟ್ಟಿ ಬಾವಿಯಲ್ಲಿ ತೂಗುಹಾಕಿದ್ದ. ಬಳಿಕ ವಿಡಿಯೋವನ್ನು ಪತ್ನಿಯ ಸಂಬಂಧಿಕರಿಗೆ ಕಳುಹಿಸಿದ್ದು,ನಂತರ ಗ್ರಾಮದ ಕೆಲವರನ್ನು ಸಂಪರ್ಕಿಸಿ ಮಗಳನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ.ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ರಾಕೇಶ್‌ನನ್ನು ಬಂಧಿಸಲಾಗಿದೆ.ಇನ್ನು ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಆರೋಪಿ ವರದಕ್ಷಿಣೆಗಾಗಿ 3 ರಿಂದ 5 ಲಕ್ಷ ರೂ. ಸದಾ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments