Webdunia - Bharat's app for daily news and videos

Install App

ಪತ್ನಿಯನ್ನೇ ಕೊಂದು ಮನೆಯಲ್ಲೇ ಹೂತಿದ್ದ ಪತಿ!

Webdunia
ಸೋಮವಾರ, 10 ಜನವರಿ 2022 (08:26 IST)
ಚಿತ್ರದುರ್ಗ : ಜೀವನದಲ್ಲಿ ಚೆನ್ನಾಗಿ ಬದುಕಲು ಹಣ ಸಂಗ್ರಹಿಸಿಡಬೇಕೆಂದು ಬುದ್ಧಿವಾದ ಹೇಳಿದ ಚಿತ್ರದುರ್ಗ ತಾಲೂಕಿನ ಕೋಣನೂರಿನಲ್ಲಿ ಪತ್ನಿಯನ್ನು ಕೊಲೆಗೈದು, ಮನೆಯಲ್ಲೇ ಹೆಣವನ್ನು ಹೂತಿಟ್ಟಿದ್ದ ಆರೋಪಿ ನಾರಪ್ಪ ಅರೆಸ್ಟ್ ಆಗಿದ್ದಾನೆ.
 
ಮದ್ಯವ್ಯಸನ ಜೊತೆಗೆ ಜೂಜಾಡೋ ಚಟ ಮೈಗೂಡಿಸಿಕೊಂಡಿದ್ದ ನಾರಪ್ಪ ದುಡಿದ ದುಡ್ಡನ್ನೆಲ್ಲ ಮದ್ಯ, ಇಸ್ಪೀಟು ಅಂತ ಹಾಳು ಮಾಡ್ತಿದ್ದನು. ಈ ದುರಾಭ್ಯಾಸಗಳಿಂದ ಬೇಸತ್ತ ಪತ್ನಿ ಸುಮಾ ಪದೇ ಪದೇ ಬುದ್ಧಿಮಾತು ಹೇಳ್ತಾ ಇದ್ಳು.

ಆದರೆ ಪತ್ನಿ ಬುದ್ಧಿಮಾತು ಹೇಳಿದಳು ಅಂತ ಮದುವೆ ವಾರ್ಷಿಕೋತ್ಸವದ ದಿನವೇ ಆಕೆಯನ್ನು ಕೊಂದು ಕಾಣೆಯಾಗಿದ್ದಾಳೆ ಎಂದು ಭರಮಸಾಗರ ಪೊಲೀಸ್ ಠಾಣೆಯಲ್ಲಿ ನಾರಪ್ಪ ದೂರು ಕೊಟ್ಟಿದ್ದನು.  ನಾರಪ್ಪನಿಂದ ಪೊಲೀಸರು ದೂರು ದಾಖಲಿಸಿಕೊಂಡು ಸುಮಾಳನ್ನು ಹುಡುಕುತ್ತಿದ್ದರು.

ಸುಮಾ ಕಾಣೆಯಾಗಿ 12 ದಿನ ಕಳೆದರೂ ಸಿಗದೇ ಇದ್ದಾಗ ಪೊಲೀಸರು ಅನುಮಾನಗೊಂಡು ನಾರಪ್ಪನ ಮನೆ ಪರಿಶೀಲನೆ ನಡೆಸಿದ್ದರು. ಆಗ ನಾರಪ್ಪನೇ ಪತ್ನಿಯನ್ನು ಕೊಂದು ಮನೆಯೊಳಗೆ ಹೂತಿಟ್ಟಿರುವ ಶಂಕೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments