Webdunia - Bharat's app for daily news and videos

Install App

ಪತ್ನಿಯನ್ನು ಹತ್ಯೆಗೈದು ನೇಣಿಗೆ ಶರಣಾದ ಪತಿ

Webdunia
ಶನಿವಾರ, 12 ಮಾರ್ಚ್ 2022 (18:45 IST)
ಪತ್ನಿಯನ್ನು ಹತ್ಯೆಗೈದು ಪತಿ ನೇಣಿ (hanga) ಗೆ ಶರಣಾದಂತಹ ಘಟನೆ ನಡೆದಿದೆ. ಧಾರವಾಡದ ಗಣೇಶ ನಗರದಲ್ಲಿ ಘಟನೆ ನಡೆದಿದ್ದು, ಕಳೆದ ರಾತ್ರಿ ದಂಪತಿ ಮಧ್ಯೆ ಗಲಾಟೆ ಹಿನ್ನೆಲೆ ಪತ್ನಿ ಮನೀಷಾ (25)ಳನ್ನು ಕೊಲೆ ಮಾಡಿದ್ದು, ಬಳಿಕ ಪತಿ ಗದಗವಾಲೆ(30) ನೇಣಿಗೆ ಶರಣಾಗಿದ್ದಾನೆ. ನಾಲ್ಕು ದಿನಗಳ ಹಿಂದಷ್ಟೇ ದಂಪತಿಗಳಿಬ್ಬರು ಗೋವಾದಲ್ಲಿ ಕೆಲಸಕ್ಕೆ ಎಂದು ಹೋಗಿಬಂದಿದ್ದರು. ಕಳೆದ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದ್ದು, ರಾತ್ರಿಯೇ ಪತ್ನಿಯನ್ನ ಪತಿ ಕೊಲೆ ಮಾಡಿದ್ದಾನೆ. ಬಳಿಕ ತಾನು ನೇಣಿಗೆ ಶರಣಾಗಿದ್ದಾನೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments