Webdunia - Bharat's app for daily news and videos

Install App

ಪತ್ನಿಯನ್ನು ಹತ್ಯೆಗೈದು ನೇಣಿಗೆ ಶರಣಾದ ಪತಿ

Webdunia
ಶನಿವಾರ, 12 ಮಾರ್ಚ್ 2022 (18:45 IST)
ಪತ್ನಿಯನ್ನು ಹತ್ಯೆಗೈದು ಪತಿ ನೇಣಿ (hanga) ಗೆ ಶರಣಾದಂತಹ ಘಟನೆ ನಡೆದಿದೆ. ಧಾರವಾಡದ ಗಣೇಶ ನಗರದಲ್ಲಿ ಘಟನೆ ನಡೆದಿದ್ದು, ಕಳೆದ ರಾತ್ರಿ ದಂಪತಿ ಮಧ್ಯೆ ಗಲಾಟೆ ಹಿನ್ನೆಲೆ ಪತ್ನಿ ಮನೀಷಾ (25)ಳನ್ನು ಕೊಲೆ ಮಾಡಿದ್ದು, ಬಳಿಕ ಪತಿ ಗದಗವಾಲೆ(30) ನೇಣಿಗೆ ಶರಣಾಗಿದ್ದಾನೆ. ನಾಲ್ಕು ದಿನಗಳ ಹಿಂದಷ್ಟೇ ದಂಪತಿಗಳಿಬ್ಬರು ಗೋವಾದಲ್ಲಿ ಕೆಲಸಕ್ಕೆ ಎಂದು ಹೋಗಿಬಂದಿದ್ದರು. ಕಳೆದ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದ್ದು, ರಾತ್ರಿಯೇ ಪತ್ನಿಯನ್ನ ಪತಿ ಕೊಲೆ ಮಾಡಿದ್ದಾನೆ. ಬಳಿಕ ತಾನು ನೇಣಿಗೆ ಶರಣಾಗಿದ್ದಾನೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments