Webdunia - Bharat's app for daily news and videos

Install App

ಪತ್ನಿಯನ್ನ ಕೊಲೆ ಮಾಡಲು ಯತ್ನಿಸಿದ ಪತಿ

Webdunia
ಸೋಮವಾರ, 20 ನವೆಂಬರ್ 2023 (20:22 IST)
ಹಾಸನದ ಮಹಿಳಾ ಪೊಲೀಸ್ ಠಾಣೆಗೆಯಲ್ಲೇ ಪತ್ನಿಯ ಕತ್ತು ಕೊಯ್ದು ಪತಿ ಕೊಲೆ ಮಾಡಲು ಯತ್ನಿಸಿದ್ದಾನೆ. ಶಿಲ್ಪ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರೀಶ್ ಕೊಲೆ ಮಾಡಲು ಯತ್ನಿಸಿದ ಪತಿ. ಹರೀಶ್ ಮತ್ತು ಶಿಲ್ಪ ಮದುವೆಯಾಗಿ 6 ವರ್ಷಗಳಾಗಿದ್ದು, ಒಬ್ಬರ ಮೇಲೆ ಒಬ್ಬರು ಅನುಮಾನಪಟ್ಟು ಜಗಳವಾಡಿ ಠಾಣೆಯ ಮೆಟ್ಟಿಲೇರಿದ್ದಾರೆ.

ಗಂಡ ನನಗೆ ಕಿರುಕುಳ ನೀಡುತ್ತಿದ್ದಾನೆಂದು ಶಿಲ್ಪ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಪತಿ ಹರೀಶ್​ನನ್ನು ಕರೆಸಿ ವಿಚಾರಣೆ ನಡೆಸುತ್ತಿರುವಾಗ, ಕೊಲೆ ಮಾಡಲು ಯತ್ನಿಸಿದ್ದಾರೆ. ಕೂಡಲೆ ಪೊಲೀಸರು ತಡೆದಿದ್ದು, ಚಾಕು ಕಿತ್ತುಕೊಂಡು ಆರೋಪಿ ಹರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments