Webdunia - Bharat's app for daily news and videos

Install App

ಅನರ್ಹ ಶಾಸಕನನ್ನು ಪ್ರಚಾರ ನಡೆಸದಂತೆ ತಡೆದು ನೀರಿಳಿಸಿದ ಜೆಡಿಎಸ್ ಕಾರ್ಯಕರ್ತ

Webdunia
ಸೋಮವಾರ, 25 ನವೆಂಬರ್ 2019 (15:45 IST)
ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿಯನ್ನು ಜೆಡಿಎಸ್ ಕಾರ್ಯಕರ್ತನೊಬ್ಬ ತಡೆದು ನಿಲ್ಲಿಸಿ, ನೀರಿಳಿಸಿದ ಘಟನೆ ನಡೆದಿದೆ.

ಮಂಡ್ಯದ   ಕಿಕ್ಕೇರಿಯಲ್ಲಿ ಘಟನೆ ನಡೆದಿದ್ದು, ಮುಖ್ಯಮಂತ್ರಿ ಚುನಾವಣಾ ಪ್ರಚಾರಕ್ಕೆ ಆಗಮದ ಹಿನ್ನೆಲೆಯಲ್ಲಿ ಕಿಕ್ಕೇರಿ ಪಟ್ಟಣಕ್ಕೆ ಆಗಮಿಸಿದ್ದರು  ಬಿಜೆಪಿ ಅಭ್ಯರ್ಥಿ ಕೆ. ಸಿ. ನಾರಾಯಣಗೌಡ.

ಪ್ರಚಾರದ ವೇಳೆಯಲ್ಲಿ ಕೆ. ಸಿ. ನಾರಾಯಣಗೌಡರು ತಮ್ಮ ಕಾರಿನಲ್ಲಿ ಕುಳಿತು ಎಲ್ಲರಿಗೂ ಕೈ ಮುಗಿದುಕೊಂಡು ಮತ ಯಾಚನೆ ಮಾಡುತ್ತಿದ್ದರು. ಆಗ ಜೆಡಿಎಸ್ ಕಾರ್ಯಕರ್ತನನ್ನು ಮಾತನಾಡಿಸಲು ಮುಂದಾಗಿದ್ದಾರೆ.

ಜೆ ಡಿ ಎಸ್ ಕಾರ್ಯಕರ್ತ ಬಿಜೆಪಿ ಅಭ್ಯರ್ಥಿಯನ್ನು ನೋಡಿ, ನೀನು ಯಾರು? ನನ್ನನ್ನು ಯಾಕೆ ಮಾತನಾಡಿಸುತ್ತಿದ್ದೀಯಾ? ಎಂದು ಕೇಳಿದ್ದಾನೆ.

ಮಾತಿನ ಚಕಮಕಿಯಲ್ಲಿ ಕೆ ಸಿ ನಾರಾಯಣಗೌಡ, ಪೊಲೀಸರನ್ನು ಕರೆಸಿ ಈತನಿಗೆ ಬುದ್ಧಿ ಕಲಿಸುತ್ತೇನೆ ಎಂದು ಧಮ್ಕಿ ಹಾಕಿದ್ರು.
ನನಗೆ ಈತ ಒಂದು ಲಕ್ಷ  ಹಣ ಕೊಡಬೇಕು ಎಂದು ಆರೋಪ ಮಾಡಿದ್ರು. ಆಗ ಸ್ಥಳೀಯರು ನಾರಾಯಣಗೌಡಗೆ ಸಮಾಧಾನ ಪಡಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments