Webdunia - Bharat's app for daily news and videos

Install App

ಅನರ್ಹ ಶಾಸಕನನ್ನು ಪ್ರಚಾರ ನಡೆಸದಂತೆ ತಡೆದು ನೀರಿಳಿಸಿದ ಜೆಡಿಎಸ್ ಕಾರ್ಯಕರ್ತ

Webdunia
ಸೋಮವಾರ, 25 ನವೆಂಬರ್ 2019 (15:45 IST)
ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿಯನ್ನು ಜೆಡಿಎಸ್ ಕಾರ್ಯಕರ್ತನೊಬ್ಬ ತಡೆದು ನಿಲ್ಲಿಸಿ, ನೀರಿಳಿಸಿದ ಘಟನೆ ನಡೆದಿದೆ.

ಮಂಡ್ಯದ   ಕಿಕ್ಕೇರಿಯಲ್ಲಿ ಘಟನೆ ನಡೆದಿದ್ದು, ಮುಖ್ಯಮಂತ್ರಿ ಚುನಾವಣಾ ಪ್ರಚಾರಕ್ಕೆ ಆಗಮದ ಹಿನ್ನೆಲೆಯಲ್ಲಿ ಕಿಕ್ಕೇರಿ ಪಟ್ಟಣಕ್ಕೆ ಆಗಮಿಸಿದ್ದರು  ಬಿಜೆಪಿ ಅಭ್ಯರ್ಥಿ ಕೆ. ಸಿ. ನಾರಾಯಣಗೌಡ.

ಪ್ರಚಾರದ ವೇಳೆಯಲ್ಲಿ ಕೆ. ಸಿ. ನಾರಾಯಣಗೌಡರು ತಮ್ಮ ಕಾರಿನಲ್ಲಿ ಕುಳಿತು ಎಲ್ಲರಿಗೂ ಕೈ ಮುಗಿದುಕೊಂಡು ಮತ ಯಾಚನೆ ಮಾಡುತ್ತಿದ್ದರು. ಆಗ ಜೆಡಿಎಸ್ ಕಾರ್ಯಕರ್ತನನ್ನು ಮಾತನಾಡಿಸಲು ಮುಂದಾಗಿದ್ದಾರೆ.

ಜೆ ಡಿ ಎಸ್ ಕಾರ್ಯಕರ್ತ ಬಿಜೆಪಿ ಅಭ್ಯರ್ಥಿಯನ್ನು ನೋಡಿ, ನೀನು ಯಾರು? ನನ್ನನ್ನು ಯಾಕೆ ಮಾತನಾಡಿಸುತ್ತಿದ್ದೀಯಾ? ಎಂದು ಕೇಳಿದ್ದಾನೆ.

ಮಾತಿನ ಚಕಮಕಿಯಲ್ಲಿ ಕೆ ಸಿ ನಾರಾಯಣಗೌಡ, ಪೊಲೀಸರನ್ನು ಕರೆಸಿ ಈತನಿಗೆ ಬುದ್ಧಿ ಕಲಿಸುತ್ತೇನೆ ಎಂದು ಧಮ್ಕಿ ಹಾಕಿದ್ರು.
ನನಗೆ ಈತ ಒಂದು ಲಕ್ಷ  ಹಣ ಕೊಡಬೇಕು ಎಂದು ಆರೋಪ ಮಾಡಿದ್ರು. ಆಗ ಸ್ಥಳೀಯರು ನಾರಾಯಣಗೌಡಗೆ ಸಮಾಧಾನ ಪಡಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments