Webdunia - Bharat's app for daily news and videos

Install App

ಬಾಹುಬಲಿ ಪ್ರತಿಮೆಗೆ ಬಟ್ಟೆ ಹಾಕುವಂತೆ ಸಿಎಂಗೆ ಪತ್ರ ಬರೆದ ಪತ್ರಕರ್ತ

Webdunia
ಗುರುವಾರ, 11 ಜನವರಿ 2018 (07:09 IST)
ಬೆಂಗಳೂರು : ಬಾಹುಬಲಿ ಪ್ರತಿಮೆಗೆ ಬಟ್ಟೆ ಹಾಕುವಂತೆ ಪತ್ರಕರ್ತರೊಬ್ಬರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡ ಆಶ್ಚರ್ಯಕರ ಘಟನೆಯೊಂದು ನಡೆದಿದೆ.


ಪ್ರಭು ಎಂಬ ಪತ್ರಕರ್ತರೊಬ್ಬರು ಸಿಎಂ ಸಿದ್ದರಾಮಯ್ಯ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೆ ಪತ್ರ ಬರೆದು ಬಾಹುಬಲಿಗೆ ಬಟ್ಟೆ ಹಾಕುವಂತೆ ಮನವಿ ಮಾಡಿದ್ದಾರೆ. 9ನೇ ಶತಮಾನದಲ್ಲಿ ಜೈನ ಧರ್ಮಗುರು ಬಾಹುಬಲಿ ಅವರು ದಿಗಂಬರಾಗಿದ್ದು, ಇಲ್ಲಿಯವರೆಗೂ ಅವರನನ್ನು ಹಾಗೆ ಉಳಿಸಿಕೊಂಡಿರುವುದು ಒಂದು ವಿಪರ್ಯಾಸವೇ ಆಗಿದೆ. ಅಂದು ಅವರು ತೆಗೆದುಕೊಂಡ  ನಿರ್ಧಾರ ಸರಿಎನಿಸಿದರೂ, ಇಂದು ಮಾನವನ ಪ್ರಗತಿ ದಿನದಿಂದ ದಿನಕ್ಕೆ ಬದಲಾಗುತ್ತಿದ್ದರಿಂದ ಬಾಹುಬಲಿಯನ್ನು ದಿಗಂಬರರಾಗಿ ನೋಡೋದಕ್ಕೆ ಅಸಹ್ಯವೆನಿಸುತ್ತದೆ . ಆದ ಕಾರಣ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಗಮನಹರಿಸಿ ಬಾಹುಬಲಿಗೆ ಬಟ್ಟೆ ಹಾಕಲಿ. ಇಲ್ಲವಾದಲ್ಲಿ ಕನಿಷ್ಠ ಗೊಮ್ಮಟೇಶ್ವರನ ಮಾನ ಮುಚ್ಚಲು ಚಡ್ಡಿಯಾದರೂ ಹಾಕಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments