Webdunia - Bharat's app for daily news and videos

Install App

ಮಹಿಳಾ ವ್ಯಾಪಾರಿ ಮೇಲೆ ಖಾಕಿ ದರ್ಪ

Webdunia
ಸೋಮವಾರ, 3 ಅಕ್ಟೋಬರ್ 2022 (20:44 IST)
ಆಂಧ್ರಪ್ರದೇಶದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಹಿಳೆಯ ಮೇಲೆ ಮಹಿಳಾ ಪೊಲೀಸ್​​ ಒರ್ವಳು ದರ್ಪ ತೋರಿದ್ದಾಳೆ. ಆಂಧ್ರಪ್ರದೇಶದ ಶ್ರೀ ಕಾಳಹಸ್ತಿಯಲ್ಲಿ ಸಮಯ ಮೀರಿದರೂ ಅಂಗಡಿ ಬಾಗಿಲು ಮುಚ್ಚಿಲ್ಲ, ಅಂಗಡಿ ಕ್ಲೋಸ್​​ ಮಾಡುವಂತೆ ಹೇಳಿದ್ದಾಳೆ. ನಂತರ ಮಹಿಳೆಗೆ ಪೊಲೀಸ್​​​ ಅಧಿಕಾರಿ ಅಂಗಡಿ ಬಾಗಿಲು ಹಾಕಿ ತಮ್ಮ ವಾಹನ ಏರುವಂತೆ ಹೇಳಿದ್ದಾಳೆ. ಇದಕ್ಕೊಪ್ಪದ ಮಹಿಳೆ ತನಗೆ ಇತ್ತೀಚೆಗೆ ಸರ್ಜರಿ ಆಗಿದೆ. ನಾನು ಬರಲು ಸಾಧ್ಯವಿಲ್ಲ ಎಂದಿದ್ದಾಳೆ. ಆಕ್ರೋಶಗೊಂಡ ಪೊಲೀಸ್​ ಅಧಿಕಾರಿ ಆಕೆಯನ್ನು ಬಲವಂತದಿಂದ ಪೊಲೀಸ್​ ವಾಹನ ಹತ್ತಿಸಲು ಪ್ರಯತ್ನಸಿದ್ದಾಳೆ. ಆದ್ರೆ ಮಹಿಳೆ ಇದಕ್ಕೆ ಒಪ್ಪದಿದ್ದಾಗ ಆಕೆ ಮೇಲೆ ಹಲ್ಲೆ ಮಾಡಿ ಆಕೆಯನ್ನು ವಾಹನಕ್ಕೆ ಹತ್ತಿಸಿದ್ದಾಳೆ. ನನಗೆ ಇತ್ತೀಚೆಗೆ ಒಂದು ಸರ್ಜರಿಯಾಗಿದ್ದು, ನಾನು ಅತೀವನೋವಿನಿಂದ ಕೂಡಿದ್ದೇ.  ನನಗೆ ಸರ್ಜರಿ ಆಗಿದೆ ನಾನು ಸ್ಟೇಷನ್​​ ಬರಲು ಸಾಧ್ಯವಿಲ್ಲ ಎಂದ್ರೂ ಸಹ ಕೇಳದೆ, ಆಕೆಯ ಮೇಲೆ ಹಲ್ಲೆ ಮಾಡಿ ಬಲವಂತದಿಂದ ಸ್ಟೇಷನ್​​ಗೆ ಕರೆತರಲಾಗಿದೆ. ಸಂಬಂಧಿಕರ ಸಹಾಯದ ನಂತರ ಈಕೆ  ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸ್​​​ ತನ್ನನ್ನು ಅಮಾನುಷವಾಗಿ ನಡೆದ ರೀತಿಯನ್ನು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments