Webdunia - Bharat's app for daily news and videos

Install App

ಈದ್ಗಾ ಮೈದಾನದ ಸುತ್ತ ಖಾಕಿ ಸರ್ಪಗಾವಲು

Webdunia
ಗುರುವಾರ, 10 ನವೆಂಬರ್ 2022 (18:43 IST)
ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಹಿನ್ನೆಲೆ ಮೈದಾನದಲ್ಲಿ ಪೊಲೀಸ್ ಬಿಗಿ ಭದ್ರತೆ  ವ್ಯವಸ್ಥೆ ಮಾಡಲಾಗಿದೆ.ಮೈದಾನದ ಹೊರಗೆ ಮತ್ತು ಒಳಗೆ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು.ಜಯಂತಿ ಆಚರಣೆಗೆ ಎಂಐಎಂ ಮುಖಂಡ ವಿಜಯ ಗುಂಟ್ರಾಳ ಗೆ ಅನುಮತಿ ನೀಡಿದ್ದು,ಟಿಪ್ಪು ಜಯಂತಿಗೆ ಅವಕಾಶ ಮಾಡುವಂತೆ ಮನವಿ ಮಾಡಿದ್ದ ಗುಂಟ್ರಾಳಗೆ ಹಲವು ಷರತ್ತುಗಳನ್ನು ವಿಧಿಸಿ ಪಾಲಿಕೆ ಅನುಮತಿ ಕೊಟ್ಟಿದೆ.10 ಸಾವಿರ ರೂಪಾಯಿ ಶುಲ್ಕ
 ಭರಿಸುವಂತೆ ಸೂಚನೆ ನೀಡಿದೆ. 20 ಅಡಿ ಉದ್ದ 30 ಅಡಿ ಅಗಲ ಪೆಂಡಾಲ್ ಹಾಕಲು ಮಾತ್ರ ಅವಕಾಶ ನೀಡಿದ್ದು,3#5 ಅಡಿ ಅಳತೆಯ ಟಿಪ್ಪು ಭಾವಚಿತ್ರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.ಇದರ ಹೊರತಾಗಿ ಬೇರೆ ಯಾವುದೇ ಬಾವುಟ, ಧ್ವಜ, ಭಾವಚಿತ್ರ ಪ್ರದರ್ಶಿಸುವಂತಿಲ್ಲ .
 
ಈದ್ಗಾ ಮೈದಾನದಲ್ಲಿರುವ ಆಸ್ತಿಗೆ ಯಾವುದೇ ಧಕ್ಕೆ ತರಬಾರದು.ಜಯಂತಿ ವೇಳೆ ಗಲಭೆ, ಗೊಂದಲಗಳಿಗೆ ಅವಕಾಶ ಮಾಡಬಾರದು .ಈ ರೀತಿ ಆಯೋಜಕರಿಗೆ ಪಾಲಿಕೆ ನಿಬಂಧನೆಗಳನ್ನು ವಿಧಿಸಿದೆ .ಟಿಪ್ಪು ಜಯಂತಿ ಮಧ್ಯಾಹ್ನ 12 ಗಂಟೆಗೆ ನಡೆಸಲು ಉದ್ದೇಶಿಸಿದೆ.ಈದ್ಗಾ ಮೈದಾನದಲ್ಲಿ ಅರ್ಧಭಾಗದಲ್ಲಿ ಮಾತ್ರ ಅನುಮತಿ ನೀಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments