Webdunia - Bharat's app for daily news and videos

Install App

ಈದ್ಗಾ ಮೈದಾನದ ಸುತ್ತ ಖಾಕಿ ಸರ್ಪಗಾವಲು

Webdunia
ಗುರುವಾರ, 10 ನವೆಂಬರ್ 2022 (18:43 IST)
ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಹಿನ್ನೆಲೆ ಮೈದಾನದಲ್ಲಿ ಪೊಲೀಸ್ ಬಿಗಿ ಭದ್ರತೆ  ವ್ಯವಸ್ಥೆ ಮಾಡಲಾಗಿದೆ.ಮೈದಾನದ ಹೊರಗೆ ಮತ್ತು ಒಳಗೆ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು.ಜಯಂತಿ ಆಚರಣೆಗೆ ಎಂಐಎಂ ಮುಖಂಡ ವಿಜಯ ಗುಂಟ್ರಾಳ ಗೆ ಅನುಮತಿ ನೀಡಿದ್ದು,ಟಿಪ್ಪು ಜಯಂತಿಗೆ ಅವಕಾಶ ಮಾಡುವಂತೆ ಮನವಿ ಮಾಡಿದ್ದ ಗುಂಟ್ರಾಳಗೆ ಹಲವು ಷರತ್ತುಗಳನ್ನು ವಿಧಿಸಿ ಪಾಲಿಕೆ ಅನುಮತಿ ಕೊಟ್ಟಿದೆ.10 ಸಾವಿರ ರೂಪಾಯಿ ಶುಲ್ಕ
 ಭರಿಸುವಂತೆ ಸೂಚನೆ ನೀಡಿದೆ. 20 ಅಡಿ ಉದ್ದ 30 ಅಡಿ ಅಗಲ ಪೆಂಡಾಲ್ ಹಾಕಲು ಮಾತ್ರ ಅವಕಾಶ ನೀಡಿದ್ದು,3#5 ಅಡಿ ಅಳತೆಯ ಟಿಪ್ಪು ಭಾವಚಿತ್ರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.ಇದರ ಹೊರತಾಗಿ ಬೇರೆ ಯಾವುದೇ ಬಾವುಟ, ಧ್ವಜ, ಭಾವಚಿತ್ರ ಪ್ರದರ್ಶಿಸುವಂತಿಲ್ಲ .
 
ಈದ್ಗಾ ಮೈದಾನದಲ್ಲಿರುವ ಆಸ್ತಿಗೆ ಯಾವುದೇ ಧಕ್ಕೆ ತರಬಾರದು.ಜಯಂತಿ ವೇಳೆ ಗಲಭೆ, ಗೊಂದಲಗಳಿಗೆ ಅವಕಾಶ ಮಾಡಬಾರದು .ಈ ರೀತಿ ಆಯೋಜಕರಿಗೆ ಪಾಲಿಕೆ ನಿಬಂಧನೆಗಳನ್ನು ವಿಧಿಸಿದೆ .ಟಿಪ್ಪು ಜಯಂತಿ ಮಧ್ಯಾಹ್ನ 12 ಗಂಟೆಗೆ ನಡೆಸಲು ಉದ್ದೇಶಿಸಿದೆ.ಈದ್ಗಾ ಮೈದಾನದಲ್ಲಿ ಅರ್ಧಭಾಗದಲ್ಲಿ ಮಾತ್ರ ಅನುಮತಿ ನೀಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments