Webdunia - Bharat's app for daily news and videos

Install App

ಕುತ್ತಿಗೆಗೆ ಚಾಕು ಇರಿತ ಕೇಸ್ – ಶಾಸಕ ತನ್ವೀರ್ ಸೇಠ ಬಿಡುಗಡೆ

Webdunia
ಮಂಗಳವಾರ, 26 ನವೆಂಬರ್ 2019 (19:05 IST)
ಕುತ್ತಿಗೆಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ತನ್ವೀರ್ ಸೇಠ ಬಿಡುಗಡೆಗೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ತನ್ವೀರ್ ಸೇಠ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.

ಕುತ್ತಿಗೆ ಭಾಗಕ್ಕೆ ಗಾಯ ಆಗಿರೋದ್ರಿಂದ ನರ ಸಮಸ್ಯೆ, ಕಿವಿಯ ಎಲುಬು ಹಾಗೂ ಧ್ವನಿ ಪೆಟ್ಟಿಗೆ ಸಮಸ್ಯೆ ಇದೆ. ವಿಶ್ರಾಂತಿಗೆ ವೈದ್ಯರು ಸೂಚನೆ ನೀಡಿದ್ದಾರೆ.

ಪರ್ಹಾನ್ ಪಾಷಾ ಎಂಬಾತ ಚಾಕುವಿನಿಂದ ತನ್ವೀರ್ ಸೇಠ್ ಕುತ್ತಿಗೆಗೆ ಇರಿದು ಗಂಭೀರ ಗಾಯಗೊಳಿಸಿದ್ದನು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವ್ಯಕ್ತಿಯ ಮೂತ್ರಕೋಶದಲ್ಲಿದ್ದ ಕಲ್ಲಿನ ಗಾತ್ರ ನೋಡಿ ವೈದ್ಯರೇ ಶಾಕ್: ಹೀಗೂ ಇರುತ್ತಾ ಎಂದು ಬೆರಗಾಗುತ್ತೀರಿ Video

ಪಿಎಂ ಕೇರ್ ಫಂಡ್ ಶಾಲೆಗಳಿಗೆ ಬಳಸಿ ಎಂದ ಅಭಿಜಿತ್ ದಿಪ್ಕೆ: ನಿಮ್ಮ ಹುಡುಗನಿಗೆ ಸ್ವಲ್ಪ ಬುದ್ಧಿ ಹೇಳಿ ಎಂದು ಕೇಜ್ರಿವಾಲ್ ಗೆ ಹೇಳಿದ ಬಿಜೆಪಿ

ಸುರಕ್ಷತೆಗಾಗಿ ಸೇನೆ ರಸ್ತೆ ಬಂದ್ ಮಾಡಿದ್ರೆ ನಾನು ಜೆನ್ ಜಿ, ಇದನ್ನೆಲ್ಲಾ ಸಹಿಸಲ್ಲ ಎಂದು ರದ್ದಾಂತ ಮಾಡಿದ ಯುವತಿ video

ರೈಲಿನಲ್ಲಿ ಪ್ರಯಾಣ ಮಾಡುವಾಗ ಮಕ್ಕಳ ಕೈಗೆ ಮೊಬೈಲ್ ಕೊಡುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಸರ್ಕಾರದ ಹಣ ಪಡೆಯಲು ಸಹಾಯ ಮಾಡಿದ್ದಕ್ಕೆ ಮಹಿಳೆಯ ಸಂತಸ ನೋಡಿ… ಸೈಬರ್ ಕೆಫೆಗೆ ಸ್ವೀಟ್ ಬಾಕ್ಸ್ ಗಿಫ್ಟ್ Video

ಮುಂದಿನ ಸುದ್ದಿ
Show comments