ಊಟ ಖಾಲಿ ಎಂದಿದ್ದಕ್ಕೆ ಚಾಕು ಇರಿತ!

Webdunia
ಭಾನುವಾರ, 7 ನವೆಂಬರ್ 2021 (09:13 IST)
ಬೆಂಗಳೂರು : ಊಟ ಖಾಲಿ ಆಗಿದೆ ಎಂದು ಹೇಳಿದ್ದಕ್ಕೆ ಹೊಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಆರೋಪಿಯನ್ನು ರೌಡಿಶೀಟರ್ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಹೋಟೆಲ್ ಮಾಲೀಕ ಚಂದ್ರಶೇಖರ್ ಚಾಕು ಇರಿತಕ್ಕೆ ಒಳಗಾದವರು. ಗಾಯಾಳು ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರಿ 10 ಗಂಟೆಯ ನಂತರ ಮದ್ಯದ ಬಾಟಲಿ ಹಿಡಿದು ಸಿಗರೇಟು ಸೇದುತ್ತಾ ಬಂದಿದ್ದ ಯಲ್ಲಪ್ಪ, ಊಟ ಖಾಲಿ ಆಗಿದೆ ಎಂದಿದ್ದಕ್ಕೆ ಚಾಕು ಇರಿದು ಅಟ್ಟಹಾಸ ಮೆರೆದಿದ್ದ. ಈತ 2 ತಿಂಗಳಿಂದಷ್ಟೇ ಜೈಲಿನಿಂದ ಹೊರ ಬಂದಿದ್ದ ರೌಡಿಶೀಟರ್ ಎಂದು ಪೊಲೀಸರು ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ 10ವರ್ಷದ ಬಾಲಕನನ್ನು ರಕ್ಷಿಸಿದ 16ರ ಬಾಲಕ, ಧೈರ್ಯಕ್ಕೆ ಭಾರೀ ಮೆಚ್ಚುಗೆ

ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದೆ ತಪ್ಪಾಯಿತು, ಜೀವಕ್ಕೆ ಕುತ್ತು ತಂದುಕೊಂಡ ಯುವತಿ

ಬಿಸಿಲ ಧಗೆಗೆ ಸುಸ್ತಾದ ಕರಾವಳಿ ಮಂದಿ, ಆರೋಗ್ಯದಲ್ಲಿ ಏರುಪೇರು

White House Gunshot: ಟ್ರಂಪ್ ಸುರಕ್ಷಿತವಾಗಿದ್ದಾರೆಂದು ಕೇಳಲು ಸಮಾಧಾನವಾಯಿತು

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಆಲಿಕಲ್ಲು ಸಹಿತ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments