Webdunia - Bharat's app for daily news and videos

Install App

ಹೈಟೆಕ್ ಮನೆಗಳಿಗೆ ಕನ್ನ ಹಾಕಿ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ದೋಚುತ್ತಿದ್ದ ಭೂಪ

Webdunia
ಶುಕ್ರವಾರ, 21 ಫೆಬ್ರವರಿ 2020 (12:56 IST)

ಆತ ಹಲವು ಸಲ ಜೈಲಿಗೆ ಹೋಗಿ ಬಂದಿದ್ದ. ಜೈಲಿನಿಂದ ಹೊರಬಂದ ಬಳಿಕ ಪುನಃ ತನ್ನ ಕೈಚಳಕ ಮುಂದುವರಿಸಿ ಹೈಟೆಕ್ ಮನೆಮಂದಿಯ ನಿದ್ದೆಗೆಡಿಸುತ್ತಿದ್ದನು.
 

ದುಡ್ಡಿದ್ದವರ ಹಾಗೂ ಭಾರೀ ಶ್ರೀಮಂತರ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ದೋಚುತ್ತಿದ್ದ ಕಲ್ಕೆರೆ ಮಂಜನನ್ನು ಬಂಧನ ಮಾಡಲಾಗಿದೆ.

ಬೆಂಗಳೂರಿನ ಬಾಗಲೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ಮನೆಗಳ್ಳ ಕಲ್ಕೆರೆ ಮಂಜ ಅರೆಸ್ಟ್ ಆಗಿದ್ದಾನೆ.

ಮಂಜನ ಬಂಧನದಿಂದಾಗಿ 15 ಕ್ಕೂ ಹೆಚ್ಚು ಮನೆಗಳ ಕಳ್ಳತನ ಪ್ರಕರಣಗಳು ಬಯಲಾಗಿವೆ. ಬಂಧಿತನಿಂದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments