Webdunia - Bharat's app for daily news and videos

Install App

ಹೈಟೆಕ್ ಮನೆಗಳಿಗೆ ಕನ್ನ ಹಾಕಿ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ದೋಚುತ್ತಿದ್ದ ಭೂಪ

Webdunia
ಶುಕ್ರವಾರ, 21 ಫೆಬ್ರವರಿ 2020 (12:56 IST)

ಆತ ಹಲವು ಸಲ ಜೈಲಿಗೆ ಹೋಗಿ ಬಂದಿದ್ದ. ಜೈಲಿನಿಂದ ಹೊರಬಂದ ಬಳಿಕ ಪುನಃ ತನ್ನ ಕೈಚಳಕ ಮುಂದುವರಿಸಿ ಹೈಟೆಕ್ ಮನೆಮಂದಿಯ ನಿದ್ದೆಗೆಡಿಸುತ್ತಿದ್ದನು.
 

ದುಡ್ಡಿದ್ದವರ ಹಾಗೂ ಭಾರೀ ಶ್ರೀಮಂತರ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ದೋಚುತ್ತಿದ್ದ ಕಲ್ಕೆರೆ ಮಂಜನನ್ನು ಬಂಧನ ಮಾಡಲಾಗಿದೆ.

ಬೆಂಗಳೂರಿನ ಬಾಗಲೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ಮನೆಗಳ್ಳ ಕಲ್ಕೆರೆ ಮಂಜ ಅರೆಸ್ಟ್ ಆಗಿದ್ದಾನೆ.

ಮಂಜನ ಬಂಧನದಿಂದಾಗಿ 15 ಕ್ಕೂ ಹೆಚ್ಚು ಮನೆಗಳ ಕಳ್ಳತನ ಪ್ರಕರಣಗಳು ಬಯಲಾಗಿವೆ. ಬಂಧಿತನಿಂದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments