Webdunia - Bharat's app for daily news and videos

Install App

ಬೃಹತ್ ಗಾತ್ರದ ಗುಂಡಿ; ಅಧಿಕಾರಿಗಳ ನಿರ್ಲಕ್ಷ್ಯ

Webdunia
ಸೋಮವಾರ, 20 ನವೆಂಬರ್ 2023 (19:23 IST)
ಶಿವಮೊಗ್ಗದ ಸಾಗರ ನಗರ ವ್ಯಾಪ್ತಿಯಲ್ಲಿ ಕಳೆದ ವರ್ಷಗಳ ಹಿಂದೆ ಯುಜಿಡಿ ಕಾಮಗಾರಿ ನಡೆಸಲಾಗಿತ್ತು ಅದೇ ರೀತಿ 30ನೇ ವಾರ್ಡಿನಲ್ಲೂ ಕೂಡ ಯುಜಿಡಿ ಗುಂಡಿ ಕಾಮಗಾರಿ ನಡೆಸಲಾಗಿದ್ದು , ಈಗ ಯುಜಿಡಿ ಗುಂಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಕಳೆದ 15 ದಿನಗಳ ಹಿಂದೆ ರಸ್ತೆಯ ಮಧ್ಯಭಾಗದಲ್ಲಿ ಇರುವ ಯುಜಿಡಿ ಗುಂಡಿಯ ಮುಚ್ಚಳ ಮುರಿದು ಹೋಗಿದ್ದು ಬೃಹತ್ ಗಾತ್ರದ ಗುಂಡಿ ಒಂದು ಬಿದ್ದಿದೆ , ಸ್ಥಳೀಯರು ತಕ್ಷಣ ಸ್ಥಳಿಯ ನಗರಸಭಾ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಹಲವು ಬಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಸಹ ಯಾವುದೇ ಪ್ರಯೋಜನ ಆಗದೆ ಇರುವ ಕಾರಣದಿಂದ ಸ್ಥಳೀಯರು ಗುಂಡಿಯ ಮೇಲೆ ತೆಂಗಿನ ಮರದ ತುಂಡು ಇಟ್ಟು ಅಧಿಕಾರಿಗಳ ವಿರುದ್ಧ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಗುಂಡಿಯ ಸುತ್ತಲೂ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಪುಟಾಣಿ ಮಕ್ಕಳಿಗೆ ಅಕ್ಕ ಪಕ್ಕದ ವೃದ್ಧರಿಗೆ ಸೊಳ್ಳೆಗಳ ಕಾಟ ಕೂಡ ಹೆಚ್ಚಾಗಿದೆ. ತಕ್ಷಣವೇ ಈ ಗುಂಡಿಯನ್ನು ಮುಚ್ಚದೆ ಹೋದಲ್ಲಿ, ಮುಂದಿನ ದಿನ ಈ ರಸ್ತೆಯಲ್ಲಿ ದೊಡ್ಡ ಅನಾಹುತ ಆಗುವುದು ಸುಳ್ಳಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಇತ್ತ ಗಮನಹರಿಸಿ, ಆದಷ್ಟು ಬೇಗ ಸಮಸ್ಯೆಯನ್ನು ಸರಿಪಡಿಸದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಸ್ಥಳಿಯರು, ರಸ್ತೆ ತಡೆ ನಡೆಸಿ, ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments