Webdunia - Bharat's app for daily news and videos

Install App

ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅದ್ದೂರಿ ಮತಯಾಚನೆ

Webdunia
ಸೋಮವಾರ, 1 ಮೇ 2023 (14:04 IST)
ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ ಪಿ ಪಕ್ಷದ ಅಭ್ಯರ್ಥಿಯಾಗಿ ಅಖಂಡ ಶ್ರೀನಿವಾಸ್ ಮತಯಾಚನೆ ಮಾಡ್ತಿದ್ದಾರೆ.ಈ ಬಾರಿ ನಿಮ್ಮ ಮತ ನಂಬರ್ ಒನ್ ಗುರುತು ಹಾಗೂ ಆನೆ ಗುರುತಿಗೆ ,ಈ ಬಾರಿ ಬಾರೀ ಅಂತರದಿಂದ ಗೆಲ್ಲಿಸಿಕೊಡಿ ಎಂದು ಮತಯಾಚನೆ ಮಾಡ್ತಿದ್ದಾರೆ.ಟ್ಯಾನಿರೋಡ್ ನಲ್ಲಿ ಮತಯಾಚನೆ ಮಾಡುವಾಗ ಎದುರು ಬದುರು ಜೈಕಾರವನ್ನ ಕಾರ್ಯಕರ್ತರು ಹಾಕಿದಾರೆ.ಕಾಂಗ್ರೆಸ್ ಮತ್ತು ಬಿಎಸ್ ಪಿ ಪಕ್ಷದ ಕಾರ್ಯಕರ್ತರು ಜೈಕಾರ ಹಾಕಿದ್ರು.ಅಖಂಡ ಶ್ರೀನಿವಾಸ ಎದುರು ವೋಟ್ ಫಾರ್ ಕಾಂಗ್ರೆಸ್ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ರು.ಕಾಂಗ್ರೆಸ್ ಕಾರ್ಯಕರ್ತರಿಗೆ ನಂಬರ್ ಒನ್ ಗುರುತನ್ನ ಅಖಂಡ ಶ್ರೀನಿವಾಸ್ ಮೂರ್ತಿ ತೋರಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments