ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅದ್ದೂರಿ ಮತಯಾಚನೆ

Webdunia
ಮಂಗಳವಾರ, 2 ಮೇ 2023 (19:49 IST)
ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ ಪಿ ಪಕ್ಷದ ಅಭ್ಯರ್ಥಿಯಾಗಿ ಅಖಂಡ ಶ್ರೀನಿವಾಸ್ ಮತಯಾಚನೆ ಮಾಡ್ತಿದ್ದಾರೆ.ಈ ಬಾರಿ ನಿಮ್ಮ ಮತ ನಂಬರ್ ಒನ್ ಗುರುತು ಹಾಗೂ ಆನೆ ಗುರುತಿಗೆ ,ಈ ಬಾರಿ ಬಾರೀ ಅಂತರದಿಂದ ಗೆಲ್ಲಿಸಿಕೊಡಿ ಎಂದು ಮತಯಾಚನೆ ಮಾಡ್ತಿದ್ದಾರೆ.ಟ್ಯಾನಿರೋಡ್ ನಲ್ಲಿ ಮತಯಾಚನೆ ಮಾಡುವಾಗ ಎದುರು ಬದುರು ಜೈಕಾರವನ್ನ ಕಾರ್ಯಕರ್ತರು ಹಾಕಿದಾರೆ.ಕಾಂಗ್ರೆಸ್ ಮತ್ತು ಬಿಎಸ್ ಪಿ ಪಕ್ಷದ ಕಾರ್ಯಕರ್ತರು ಜೈಕಾರ ಹಾಕಿದ್ರು.ಅಖಂಡ ಶ್ರೀನಿವಾಸ ಎದುರು ವೋಟ್ ಫಾರ್ ಕಾಂಗ್ರೆಸ್ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ರು.ಕಾಂಗ್ರೆಸ್ ಕಾರ್ಯಕರ್ತರಿಗೆ ನಂಬರ್ ಒನ್ ಗುರುತನ್ನ ಅಖಂಡ ಶ್ರೀನಿವಾಸ್ ಮೂರ್ತಿ ತೋರಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಮುಂದಿನ ಸುದ್ದಿ
Show comments