Select Your Language

Notifications

webdunia
webdunia
webdunia
webdunia

ಹಾಡುಹಗಲೇ ವಕೀಲನ ಭೀಕರ ಹತ್ಯೆ

ಹಾಡುಹಗಲೇ ವಕೀಲನ ಭೀಕರ ಹತ್ಯೆ
ಕಲಬುರಗಿ , ಗುರುವಾರ, 7 ಡಿಸೆಂಬರ್ 2023 (20:43 IST)
ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಅಟ್ಟಾಡಿಸಿ ಭೀಕರವಾಗಿ ಹತ್ಯೆ  ಮಾಡಿದ್ದಾರೆ. ಕೋರ್ಟ್ ಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು  ಮಚ್ಚು ಹಿಡಿದುಕೊಂಡು ಅರ್ಧ ಕಿಲೋಮೀಟರ್ ವರೆಗೆ ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದಾರೆ ಮಚ್ಚಿನಿಂದ ಕೊಚ್ಚಿ ನಂತರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.

ಈರಣ್ಣಗೌಡ ಪಾಟೀಲ್(40) ಹತ್ಯೆಯಾದ ವಕೀಲ ಜಮೀನು ವಿವಾದ ಸಂಬಂಧ ಸಂಬಂಧಿಕರಿಂದಲೇ ಹತ್ಯೆಯ ಶಂಕೆ ವ್ಯಕ್ತವಾಗಿದ್ದು ಹತ್ಯೆ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಸಾವು