Webdunia - Bharat's app for daily news and videos

Install App

ಹಾಡುಹಗಲೇ ವಕೀಲನ ಭೀಕರ ಹತ್ಯೆ

Webdunia
ಗುರುವಾರ, 7 ಡಿಸೆಂಬರ್ 2023 (20:43 IST)
ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಅಟ್ಟಾಡಿಸಿ ಭೀಕರವಾಗಿ ಹತ್ಯೆ  ಮಾಡಿದ್ದಾರೆ. ಕೋರ್ಟ್ ಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು  ಮಚ್ಚು ಹಿಡಿದುಕೊಂಡು ಅರ್ಧ ಕಿಲೋಮೀಟರ್ ವರೆಗೆ ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದಾರೆ ಮಚ್ಚಿನಿಂದ ಕೊಚ್ಚಿ ನಂತರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.

ಈರಣ್ಣಗೌಡ ಪಾಟೀಲ್(40) ಹತ್ಯೆಯಾದ ವಕೀಲ ಜಮೀನು ವಿವಾದ ಸಂಬಂಧ ಸಂಬಂಧಿಕರಿಂದಲೇ ಹತ್ಯೆಯ ಶಂಕೆ ವ್ಯಕ್ತವಾಗಿದ್ದು ಹತ್ಯೆ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments