Webdunia - Bharat's app for daily news and videos

Install App

ಕೆಸರುಗದ್ದೆಗೆ ಇಳಿದು ಎಂಜಾಯ್ ಮಾಡಿದ ಶಾಸಕ

Webdunia
ಸೋಮವಾರ, 6 ಆಗಸ್ಟ್ 2018 (15:26 IST)
ಮಲೆನಾಡಿನಲ್ಲಿ ಮಳೆ ಅಬ್ಬರಿಸಿದ್ದು ಎಲ್ಲೆಲ್ಲೂ ಗ್ರಾಮೀಣ ಕ್ರೀಡಾಕೂಟಗಳು ನಡೆಯುತ್ತಿವೆ. ಅದ್ರಲ್ಲೂ ಕೆಸರುಗದ್ದೆ ಕ್ರೀಡಾಕೂಟಗಳು ಹೆಚ್ಚು ಆಯೋಜನೆಗೊಳ್ಳುತ್ತಿದ್ದು, ಶಾಸಕರೊಬ್ಬರು ಕೆಸರುಗದ್ದೆಗೆ ಇಳಿದು ಎಂಜಾಯ್ ಮಾಡಿದ್ರು.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಸವನದಿಣ್ಣೆ ಗ್ರಾಮದಲ್ಲಿ ಆಯೋಜನೆಗೊಂಡಿದ್ದ ಕ್ರೀಡಾಕೂಟದಲ್ಲಿ ಸ್ವತಃ ಶಾಸಕರೇ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ. ರೋಟರಿ ಸಂಸ್ಥೆ ವತಿಯಿಂದ ಆಯೋಜನೆಗೊಂಡಿದ್ದ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿದ ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ, ನಂತರ ತಾವೇ ಕೆಸರುಗದ್ದೆಯಲ್ಲಿ ಇಳಿದು ಮಕ್ಕಳೊಂದಿಗೆ ಮಕ್ಕಳಾಗಿ ತಾವು ರೇಸ್​ ನಲ್ಲಿ ಪಾಲ್ಗೊಂಡು ನಾ ಮುಂದು, ತಾ ಮುಂದು ಎಂದು ಓಡಿದ್ರು. 

ಈ ವೇಳೆ ಪಕ್ಕಾ ಗ್ರಾಮೀಣ ಉಡುಪಿನಲ್ಲಿ ಕೆಸರುಗದ್ದೆಗೆ ಇಳಿದ ಶಾಸಕರು, ತಾವು ಗ್ರಾಮೀಣ ಪ್ರತಿಭೆ ಎಂಬುದನ್ನು ತೋರಿಸಿಕೊಟ್ರು. ಈ ವೇಳೆ ಮಾತನಾಡಿದ ಅವರು,  ಕೆಸರುಗದ್ದೆಯಲ್ಲಿ ಆಟವಾಡುವುದು ಕೇವಲ ಕ್ರೀಡೆಯಲ್ಲದೇ ಆರೋಗ್ಯದ ವೃದ್ಧಿಗೂ ಸಹಕಾರಿ. ಅಲ್ಲದೇ ವಿವಿಧ ರೋಗಗಳ ನಿವಾರಣೆಗೂ ಈ ಮಣ್ಣಿನಲ್ಲಿರುವ ಕಬ್ಬಿಣದ ಅಂಶ ರೋಗ ನಿರೋಧಕವಾಗಿ ಕೆಲಸಮಾಡುತ್ತದೆ ಎಂದು ಹೇಳಿದ್ರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments