Webdunia - Bharat's app for daily news and videos

Install App

ಬೋನಿಗೆ ಬಿದ್ದ ಚಿರತೆ

Webdunia
ಮಂಗಳವಾರ, 28 ಮಾರ್ಚ್ 2023 (17:00 IST)
ಚಿರತೆ ಉಪಟಳದಿಂದ ಬೇಸತ್ತಿದ್ದ ಮೈಸೂರಿನ ನುಗ್ಗಳ್ಳಿಕೊಪ್ಪಲು ಗ್ರಾಮಸ್ಥರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದಿದ್ದು, ಮೈಸೂರು ಜಿಲ್ಲೆಯ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ಹಲವು ತಿಂಗಳಿಂದ ಗ್ರಾಮದ ಸುತ್ತಮುತ್ತ ಓಡಾಡಿದ್ದ ಚಿರತೆ ಕೊನೆಗೂ ಬೋನಿಗೆ ಬಿದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸ್ಥಳಾಂತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments