Webdunia - Bharat's app for daily news and videos

Install App

ಜಿಂಕೆ ಕಾಟಕ್ಕೆ ಸಾಕಿದ್ದ ನಾಯಿಯನ್ನೇ ಕೊಂದ ಚಿರತೆ

geetha
ಸೋಮವಾರ, 12 ಫೆಬ್ರವರಿ 2024 (19:24 IST)
ಹೊಸಕೋಟೆ : ಹುರುಳಿಕಾಯಿ ಮತ್ತು ಟೊಮೋಟೋ ಬೆಳೆಗಳನ್ನು ಜಿಂಕೆಗಳ ದಾಳಿಯಿಂದ ರಕ್ಷಿಸಲು ರೈತ ರಾಮಾಂಜಿ ತಮ್ಮ ಜಮೀನಿನಲ್ಲಿ ದುಬಾರಿ ಪಿಟ್‌ ಬುಲ್‌ ತಳಿಯ ನಾಯಿಯನ್ನು ಸಾಕಿದ್ದರು. ಆದರೆ ರಾತ್ರಿ ಪಕ್ಕದ ಅರಣ್ಯವಲಯದಿಂದ ಬಂದಿರುವ ಚಿರತೆ ನಾಯಿಯನ್ನೇ ಕೊಂದು ಹಾಕಿದೆ. ಜಿಂಕೆಗಳ ಕಾಟದಿಂದ ಮುಕ್ತಿ ಪಡೆಯಲು ಸಾಕಿದ್ದ ದುಬಾರಿ ಪಿಟ್‌ ಬುಲ್‌ ನಾಯಿಯನ್ನೇ ಚಿರತೆ ಕೊಂದು ಹಾಕಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಿನಕಾಯಿಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. 

ಇಷ್ಟೆಲ್ಲಾ ಅವಘಡಗಳು ನಡೆಯುತ್ತಿದ್ದರೂ ಸಹ ಅರಣ್ಯ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳುವುದಿರಲಿ ಕನಿಷ್ಠ ಸ್ಥಳಕ್ಕೆ ಬಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ರೈತ ರಾಮಾಂಜಿ ದುಃಖ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments