Webdunia - Bharat's app for daily news and videos

Install App

ಜಿಂಕೆ ಕಾಟಕ್ಕೆ ಸಾಕಿದ್ದ ನಾಯಿಯನ್ನೇ ಕೊಂದ ಚಿರತೆ

geetha
ಸೋಮವಾರ, 12 ಫೆಬ್ರವರಿ 2024 (19:24 IST)
ಹೊಸಕೋಟೆ : ಹುರುಳಿಕಾಯಿ ಮತ್ತು ಟೊಮೋಟೋ ಬೆಳೆಗಳನ್ನು ಜಿಂಕೆಗಳ ದಾಳಿಯಿಂದ ರಕ್ಷಿಸಲು ರೈತ ರಾಮಾಂಜಿ ತಮ್ಮ ಜಮೀನಿನಲ್ಲಿ ದುಬಾರಿ ಪಿಟ್‌ ಬುಲ್‌ ತಳಿಯ ನಾಯಿಯನ್ನು ಸಾಕಿದ್ದರು. ಆದರೆ ರಾತ್ರಿ ಪಕ್ಕದ ಅರಣ್ಯವಲಯದಿಂದ ಬಂದಿರುವ ಚಿರತೆ ನಾಯಿಯನ್ನೇ ಕೊಂದು ಹಾಕಿದೆ. ಜಿಂಕೆಗಳ ಕಾಟದಿಂದ ಮುಕ್ತಿ ಪಡೆಯಲು ಸಾಕಿದ್ದ ದುಬಾರಿ ಪಿಟ್‌ ಬುಲ್‌ ನಾಯಿಯನ್ನೇ ಚಿರತೆ ಕೊಂದು ಹಾಕಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಿನಕಾಯಿಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. 

ಇಷ್ಟೆಲ್ಲಾ ಅವಘಡಗಳು ನಡೆಯುತ್ತಿದ್ದರೂ ಸಹ ಅರಣ್ಯ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳುವುದಿರಲಿ ಕನಿಷ್ಠ ಸ್ಥಳಕ್ಕೆ ಬಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ರೈತ ರಾಮಾಂಜಿ ದುಃಖ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments