Webdunia - Bharat's app for daily news and videos

Install App

ನಗರದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

Webdunia
ಶುಕ್ರವಾರ, 6 ಜನವರಿ 2023 (20:38 IST)
ಚಿರತೆಗಳ ಓಡಾಟ ಈಗ ಬೆಂಗಳೂರಿಗರಲ್ಲಿ ಆತಂಕ ಮೂಡಿಸಿದೆ. ಸದ್ಯ ನಗರದ ನಾಗರಬಾವಿ ಸುತ್ತಮುತ್ತ 2 ಮರಿ ಜತೆ ಚಿರತೆ ಒಂದು ಪ್ರತ್ಯಕ್ಷವಾಗಿವೆ.ಆಗಾಗ ಜನರ ಕಣ್ಣಿಗೆ, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಚಿರತೆಗಳ ಓಡಾಟ ಈಗ ಬೆಂಗಳೂರಿಗರಲ್ಲಿ ಆತಂಕ ಮೂಡಿಸಿದೆ. ಸದ್ಯ ನಗರದ ನಾಗರಬಾವಿ ಸುತ್ತಮುತ್ತ 2 ಮರಿ ಜತೆ ಚಿರತೆ ಒಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಬೈಕ್​ನಲ್ಲಿ ಹೋಗುವವರನ್ನು ಅಡ್ಡಗಟ್ಟುತ್ತಿದೆ ಎನ್ನಲಾಗುತ್ತಿದೆ. 5 ದಿನಗಳಿಂದ ನಾಗರಬಾವಿ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ರಾತ್ರಿ ವೇಳೆ ಚಿರತೆ ಕಂಡು ಬೈಕ್​ ಸವಾರರೊಬ್ಬರು ವಾಪಸ್​ ತೆರಳಿರುವಂತಹ ಘಟನೆ ನಡೆದಿತ್ತು. ಸದ್ಯ 2 ಮರಿ ಜತೆ ಚಿರತೆ ಓಡಾಡುತ್ತಿರುವ ದೃಶ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ರಾತ್ರಿ ವೇಳೆ ಮನೆಯಿಂದ ಹೊರಬರಲು ಜನರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments