Webdunia - Bharat's app for daily news and videos

Install App

ನಗರದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

Webdunia
ಶುಕ್ರವಾರ, 6 ಜನವರಿ 2023 (20:38 IST)
ಚಿರತೆಗಳ ಓಡಾಟ ಈಗ ಬೆಂಗಳೂರಿಗರಲ್ಲಿ ಆತಂಕ ಮೂಡಿಸಿದೆ. ಸದ್ಯ ನಗರದ ನಾಗರಬಾವಿ ಸುತ್ತಮುತ್ತ 2 ಮರಿ ಜತೆ ಚಿರತೆ ಒಂದು ಪ್ರತ್ಯಕ್ಷವಾಗಿವೆ.ಆಗಾಗ ಜನರ ಕಣ್ಣಿಗೆ, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಚಿರತೆಗಳ ಓಡಾಟ ಈಗ ಬೆಂಗಳೂರಿಗರಲ್ಲಿ ಆತಂಕ ಮೂಡಿಸಿದೆ. ಸದ್ಯ ನಗರದ ನಾಗರಬಾವಿ ಸುತ್ತಮುತ್ತ 2 ಮರಿ ಜತೆ ಚಿರತೆ ಒಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಬೈಕ್​ನಲ್ಲಿ ಹೋಗುವವರನ್ನು ಅಡ್ಡಗಟ್ಟುತ್ತಿದೆ ಎನ್ನಲಾಗುತ್ತಿದೆ. 5 ದಿನಗಳಿಂದ ನಾಗರಬಾವಿ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ರಾತ್ರಿ ವೇಳೆ ಚಿರತೆ ಕಂಡು ಬೈಕ್​ ಸವಾರರೊಬ್ಬರು ವಾಪಸ್​ ತೆರಳಿರುವಂತಹ ಘಟನೆ ನಡೆದಿತ್ತು. ಸದ್ಯ 2 ಮರಿ ಜತೆ ಚಿರತೆ ಓಡಾಡುತ್ತಿರುವ ದೃಶ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ರಾತ್ರಿ ವೇಳೆ ಮನೆಯಿಂದ ಹೊರಬರಲು ಜನರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments