Webdunia - Bharat's app for daily news and videos

Install App

KRS ಗ್ರಾಮದ ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ

Webdunia
ಮಂಗಳವಾರ, 29 ನವೆಂಬರ್ 2022 (16:53 IST)
ಚಿರತೆ ಮತ್ತೆ KRS ಗ್ರಾಮದ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ನಾಯಿಯನ್ನು ಹಿಡಿಯಲು ಚಿರತೆ ಗ್ರಾಮಕ್ಕೆ ಬಂದಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಚಿರತೆ ವಾಹನ ಸವಾರರೊಬ್ಬರಿಗೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು, ನಾಯಿಯೊಂದನ್ನ‌ ಭೇಟಿಯಾಡಲು ಚಿರತೆ ಅಟ್ಟಿಸಿಕೊಂಡು ಬರುವಾಗ ವಾಹನದ ಹೆಡ್ ಲೈಟ್ ಸಹಾಯದಿಂದ ಚಿರತೆ ಓಡಾಟದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಹಲವು ದಿನಗಳಿಂದ ನಿರ್ಬಂಧವಾಗಿರುವ KRS ನ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆಯಿಂದಾಗಿ ಆತಂಕ ಮನೆ ಮಾಡಿದೆ. ಇದೀಗ ಗ್ರಾಮಕ್ಕೆ ಬಂದು ನಾಯಿ ಬೇಟೆಯಾಡಿರೋದನ್ನ ಕಂಡು ಜನರಲ್ಲಿ ಭಯ ಮೂಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

ಮುಂದಿನ ಸುದ್ದಿ
Show comments