Webdunia - Bharat's app for daily news and videos

Install App

ಒಂದು ತಿಂಗಳಿನಿಂದ ತೇಕಲಹಳ್ಳಿ ಗ್ರಾಮದ ಜನರ ನಿದ್ದೆ ಕೆಡಿಸಿದ ಚಿರತೆ ಸೆರೆ

Webdunia
ಸೋಮವಾರ, 12 ಸೆಪ್ಟಂಬರ್ 2022 (20:08 IST)
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ತೇಕಲಹಳ್ಳಿ ಗ್ರಾಮದಲ್ಲಿ ರೈತರು ಮತ್ತು ಜನಸಾಮಾನ್ಯರ ನೆಮ್ಮದಿಯನ್ನು  ಚಿರತೆ ಕೆಡಿಸಿದೆ. ಕೊನೆಗೂ ಚುರತೆ ಅರಣ್ಯ ಇಲಾಖೆಯ ಬೋನಿನಲ್ಲಿ ಸರಿಯಾಗಿದೆ.
ಮಂಚೇನಹಳ್ಳಿ ತಾಲೂಕು ಹಾಗೂ ಮತ್ತಿತರ ಪ್ರದೇಶದಲ್ಲಿ ಚಿರತೆಯ ಹಾವಳಿಯಿಂದ ಜನ ಆತಂಕಗೊಂಡಿದ್ದರು. ಈ ಸಂಬಂಧ ಕಳೆದ ಒಂದು ತಿಂಗಳ ಹಿಂದೆಯೇ ತೇಕಲಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
 
ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿ ಚೇತನ್ ಮತ್ತು ಅವರ ತಂಡ ರಾತ್ರಿ ಗಸ್ತು ಮಾಡಿದರಲ್ಲದೆ ಕಳೆದ ಒಂದು ತಿಂಗಳಿನಿಂದ ವಿವಿಧಡೆ ಬೋನಿಟ್ಟು ಚಿಂತೆಯನ್ನು ಸೆರೆಹಿಡಿಯುವ ಕೆಲಸವನ್ನು ಮಾಡಿದ್ದರು.
 
ಕೊನೆಗೂ ಸುಮಾರು ಎರಡು ವರ್ಷದ ಗಂಡು ಚಿರತೆ ಮರಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು ಇದರಿಂದ ಗ್ರಾಮಸ್ಥರು ನಿಟ್ಟ ಉಸಿರು ಬಿಟ್ಟಂತಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments