Webdunia - Bharat's app for daily news and videos

Install App

ಸಮಾಜವನ್ನ ಹಾಳುಮಾಡಲು ಬಂದವರಿಗೆ ತಕ್ಕ ಪಾಠ: ದಿಂಗಾಲೇಶ್ವರ್ ಶ್ರೀ

Webdunia
ಮಂಗಳವಾರ, 3 ಏಪ್ರಿಲ್ 2018 (17:44 IST)
ಸಮಾಜವನ್ನ ಹಾಳುಮಾಡಲು ಬಂದವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು  ದಿಂಗಾಲೇಶ್ವರ್‌ ಶ್ರೀ ಗುಡುಗಿದ್ದಾರೆ
ನಮ್ಮ ಸಮಾಜ ಉಳಿಯಬೇಕು ಅನ್ನೋದೇ ನಮ್ಮ ಹೋರಾಟ. ನಮ್ಮ ಸಮಾಜವನ್ನ ಹಾಳುಮಾಡಲು ಬಂದವರಿಗೆ ಬುದ್ದಿ ಕಲಿಸಲು ನಾವಿಲ್ಲಿ ಸಭೆ‌ಸೇರಿದ್ದೇವೆ‌ ಎಂದು ರಾಜ್ಯ ಸರ್ಕಾರಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ ದಿಂಗಾಲೇಶ್ವರ ಶ್ರೀ. ಮುಂದೇನು ಮಾಡಬೇಕು ಎನ್ನುವ ಬಗ್ಗೆ ಶೀಘ್ರದಲ್ಲಿಯೇ ತೀರ್ಮಾನಿಸುತ್ತೇವೆ.
 
ಮೊಂಡುತನದಿಂದ ಸಿಎಂ ಈ ಕೆಲಸ ಮಾಡಿದ್ದಾರೆ, ಯಾರ್ಯಾರು ಏನೇನು ಮಾಡಿದ್ದಾರೋ, ಮಾಡಿದ್ದನ್ನೋ ಮಾರಯ್ಯಾ ಅನ್ನೋಹಾಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ದಿಂಗಾಲೇಶ್ವರ್ ಶ್ರೀ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments