Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾದ ಜೋಡಿಗೆ ಜೀವಬೆದರಿಕೆ

Webdunia
ಗುರುವಾರ, 9 ಡಿಸೆಂಬರ್ 2021 (19:59 IST)
ಪ್ರೀತಿಸಿ ಮದುವೆಯಾದ ಜೋಡಿಗೆ ಯುವತಿ ಮನೆಯವರಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಪ್ರೇಮಿಗಳು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ್ದಾರೆ. ಯಲಬುರ್ಗಾ ನಿವಾಸಿಗಳಾದ ವಿದ್ಯಾಶ್ರೀ ಮತ್ತು ಪ್ರಶಾಂತ್ ಕಟ್ಟಿಮನಿ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳು. ಇವರ ಮದುವೆ 2013ರಲ್ಲಿಯೇ ನಡೆದಿದೆ. ಮದುವೆಗೆ ಮೊದಲಿನಿಂದಲೂ ಯುವತಿಯ ಕುಟುಂಬ ವಿರೋಧ ವ್ಯಕ್ತಪಡಿಸುತ್ತಿತ್ತು. ಯುವಕ ಪ್ರಶಾಂತ ಪರಿಶಿಷ್ಟ ಜಾತಿಯವ, ಯುವತಿ ವಿದ್ಯಾಶ್ರೀ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಮೊದಲ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದಾಗ ಪ್ರಶಾಂತ್ ಜೊತೆ ವಿದ್ಯಾಶ್ರೀ ಅವರ ಮದುವೆಯಾಗಿತ್ತು. ಮದುವೆಗೆ ಕಳೆದ 8 ವರ್ಷದಿಂದ ಮನೆಯವರನ್ನು ಒಪ್ಪಿಸಲು ವಿದ್ಯಾಶ್ರೀ ಯತ್ನಿಸುತ್ತಿದ್ದರು. ಮನೆಯವರನ್ನು ಒಪ್ಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 3 ದಿನಗಳ ಹಿಂದೆ ಪ್ರೀತಿಸಿದ ಯುವಕನ ಮನೆಗೆ ಯುವತಿ ಬಂದಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments