Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾದ ಜೋಡಿಗೆ ಜೀವಬೆದರಿಕೆ

Webdunia
ಗುರುವಾರ, 9 ಡಿಸೆಂಬರ್ 2021 (19:59 IST)
ಪ್ರೀತಿಸಿ ಮದುವೆಯಾದ ಜೋಡಿಗೆ ಯುವತಿ ಮನೆಯವರಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಪ್ರೇಮಿಗಳು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ್ದಾರೆ. ಯಲಬುರ್ಗಾ ನಿವಾಸಿಗಳಾದ ವಿದ್ಯಾಶ್ರೀ ಮತ್ತು ಪ್ರಶಾಂತ್ ಕಟ್ಟಿಮನಿ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳು. ಇವರ ಮದುವೆ 2013ರಲ್ಲಿಯೇ ನಡೆದಿದೆ. ಮದುವೆಗೆ ಮೊದಲಿನಿಂದಲೂ ಯುವತಿಯ ಕುಟುಂಬ ವಿರೋಧ ವ್ಯಕ್ತಪಡಿಸುತ್ತಿತ್ತು. ಯುವಕ ಪ್ರಶಾಂತ ಪರಿಶಿಷ್ಟ ಜಾತಿಯವ, ಯುವತಿ ವಿದ್ಯಾಶ್ರೀ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಮೊದಲ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದಾಗ ಪ್ರಶಾಂತ್ ಜೊತೆ ವಿದ್ಯಾಶ್ರೀ ಅವರ ಮದುವೆಯಾಗಿತ್ತು. ಮದುವೆಗೆ ಕಳೆದ 8 ವರ್ಷದಿಂದ ಮನೆಯವರನ್ನು ಒಪ್ಪಿಸಲು ವಿದ್ಯಾಶ್ರೀ ಯತ್ನಿಸುತ್ತಿದ್ದರು. ಮನೆಯವರನ್ನು ಒಪ್ಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 3 ದಿನಗಳ ಹಿಂದೆ ಪ್ರೀತಿಸಿದ ಯುವಕನ ಮನೆಗೆ ಯುವತಿ ಬಂದಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments