Webdunia - Bharat's app for daily news and videos

Install App

ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ

Webdunia
ಬುಧವಾರ, 28 ಜೂನ್ 2023 (17:36 IST)
ಕಾಡಿನಿಂದ ನಾಡಿಗೆ ಒಂಟಿ ಸಲಗವೊಂದು ದಿಢೀರನೇ ನುಗ್ಗಿದ್ದು, ಸಂತರದೊಡ್ಡಿ ಗ್ರಾಮದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಒಂಟಿ ಸಲಗ ಓಡಾಡಿದೆ. ಗ್ರಾಮಸ್ಥರಲ್ಲಿ ಭಯಭೀತಿ ಹುಟ್ಟಿಸಿದ್ದ ಕಾಡಾನೆಯನ್ನು ಒಂದು ಗಂಟೆಯ ಬಳಿಕ ಅರಣ್ಯಾಧಿಕಾರಿಗಳು ಕಾಡಿನತ್ತ ಓಡಿಸಿದ್ದಾರೆ. ಆನೆ ಸಿಕ್ಕ ಸಿಕ್ಕ ವಸ್ತಗಳನ್ನ ಧ್ವಂಸಗೊಳಿಸಿದ್ದು,ರಾತ್ರಿಯಿಡೀ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments