Webdunia - Bharat's app for daily news and videos

Install App

ಸ್ಕೂಟಿ ಸವಾರನ ಮೇಲೆ ಹರಿದ ಲಾರಿ

Webdunia
ಶನಿವಾರ, 5 ಆಗಸ್ಟ್ 2023 (21:00 IST)
ಸ್ಕೂಟಿ ಮೇಲೆ ಬರುತ್ತಿದ್ದ ಸವಾರನ ಮೇಲೆ ಡಿಸೇಲ್ ಟ್ಯಾಂಕರ್ ಹರಿದ ಘಟನೆ, ಯಾದಗಿರಿ ನಗರದ ಗ್ರೀನ್ ಸಿಟಿ ಮುಂಭಾಗದಲ್ಲಿ ನಡೆದಿದೆ. ಲಾರಿ ಗುದ್ದಿದ್ದ ರಭಸಕ್ಕೆ ಸ್ಕೂಟಿ ಪುಡಿ ಪುಡಿಯಾಗಿದ್ದು, ಶರಣಪ್ಪ ಎನ್ನುವ ಸವಾರನ ಸ್ಥಿತಿ ಗಂಭೀರವಾಗಿದೆ. ಶರಣಪ್ಪರನ್ನ ಸ್ಥಳೀಯರೇ ಆಸ್ಪತ್ರೆಗೆ ಸೇರಿಸಿದ್ದು, ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments