Webdunia - Bharat's app for daily news and videos

Install App

ಭೂಮಿಯಿಂದ ಕೇಳಿಬಂತು ಭಾರೀ ಶಬ್ದ

Webdunia
ಸೋಮವಾರ, 16 ಮೇ 2022 (20:50 IST)
ಇತ್ತೀಚೆಗೆ ಆಗಾಗ ಭೂಮಿಯಿಂದ ಭಾರೀ ಶಬ್ಧ ಕೇಳುತ್ತಿರುವ ಪ್ರಕರಣಗಳು ವರದಿಯಾಗುತ್ತವೆ. ಇದೀಗ ಮತ್ತೊಮ್ಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಬ್ಧವೊಂದು ಕೇಳಿ ಬಂದಿದೆ. ಇಲ್ಲಿನ ಹಳ್ಳಿಗಳಲ್ಲಿ ತಡರಾತ್ರಿ ನಿಗೂಢ ಶಬ್ಧ ಕೇಳಿ ಬಂದಿದ್ದು, ಈ ಭಾಗದ ಜನರು ಭಯಭೀತರಾಗಿದ್ದಾರೆ..ಬಾಗೇಪಲ್ಲಿ ತಾಲೂಕಿನ ಪೆದ್ದತುಮಕೆಪಲ್ಲಿ, ಕದಿರನ್ನಗಾರಪಲ್ಲಿ ಗ್ರಾಮಗಳಲ್ಲಿ ತಡರಾತ್ರಿ ಎರಡು ಬಾರಿ ಭಾರೀ ಶಬ್ಧ ಕೇಳಿ ಬಂದಿದ್ದು, ಶಬ್ಧದ ತೀವ್ರತೆಗೆ ಭೂಮಿ ಕಂಪಿಸಿದ ಅನುಭವವೂ ಆಗಿದೆ. ರಾತ್ರಿ ಸುಮಾರು 9:30 ಹಾಗೂ 9:45 ಗಂಟೆ ಸುಮಾರಿಗೆ ಎರಡು ಬಾರಿ ಶಬ್ಧ ಕೇಳಿಬಂದಿದೆ. ಇದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿದ್ದು, ಆತಂಕದಿಂದಲೇ ಕಾಲ ಕಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments