Webdunia - Bharat's app for daily news and videos

Install App

ಅನೈತಿಕ ಸಂಬಂಧದಲ್ಲಿದ್ದವಳನ್ನೇ ಕೊಂದ ಪ್ರಿಯಕರ

Webdunia
ಮಂಗಳವಾರ, 11 ಫೆಬ್ರವರಿ 2020 (20:30 IST)
ತನ್ನೊಂದಿಗೆ ಅನೈತಿಕವಾಗಿ ಸಂಬಂಧ ಹೊಂದಿದ್ದ ಮಹಿಳೆಯನ್ನು ಪ್ರಿಯಕರನೇ ಕೊಲೆ ಮಾಡಿರೋ ಘಟನೆ ನಡೆದಿದೆ.

ತನ್ನೊಂದಿಗೆ ಅಕ್ರಮ ಸಂಬಂಧದಲ್ಲಿದ್ದ ಮಹಿಳೆ ಲಕ್ಷ್ಮೀಯನ್ನು ಕೊಲೆ ಮಾಡಿದ್ದಲ್ಲದೇ ಆಕೆಯ ಗಂಡ ಶಿವು ಹಾಗೂ ಮಗುವಿಗೆ, ಆರೋಪಿ ಪ್ರಿಯಕರ ರಂಗಧಾಮಯ್ಯ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ್ದಾನೆ.

ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡ್ತಿದ್ದ ಲಕ್ಷ್ಮೀ ಜೊತೆಗೆ ಆರೋ ಪಿ ರಂಗಧಾಮಯ್ಯ ಅಫೇರ್ ಇಟ್ಟುಕೊಂಡಿದ್ದನು. ಆಕೆಯೊಂದಿಗೆ ಮನಸ್ತಾಪ ಉಂಟಾಗಿದ್ದರಿಂದ ಈ ಕೃತ್ಯ ನಡೆಸಿರಬಹುದು ಅಂತ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಪೀಣ್ಯ ಎರಡನೇ ಹಂತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments