Webdunia - Bharat's app for daily news and videos

Install App

ಅನೈತಿಕ ಸಂಬಂಧದಲ್ಲಿದ್ದವಳನ್ನೇ ಕೊಂದ ಪ್ರಿಯಕರ

Webdunia
ಮಂಗಳವಾರ, 11 ಫೆಬ್ರವರಿ 2020 (20:30 IST)
ತನ್ನೊಂದಿಗೆ ಅನೈತಿಕವಾಗಿ ಸಂಬಂಧ ಹೊಂದಿದ್ದ ಮಹಿಳೆಯನ್ನು ಪ್ರಿಯಕರನೇ ಕೊಲೆ ಮಾಡಿರೋ ಘಟನೆ ನಡೆದಿದೆ.

ತನ್ನೊಂದಿಗೆ ಅಕ್ರಮ ಸಂಬಂಧದಲ್ಲಿದ್ದ ಮಹಿಳೆ ಲಕ್ಷ್ಮೀಯನ್ನು ಕೊಲೆ ಮಾಡಿದ್ದಲ್ಲದೇ ಆಕೆಯ ಗಂಡ ಶಿವು ಹಾಗೂ ಮಗುವಿಗೆ, ಆರೋಪಿ ಪ್ರಿಯಕರ ರಂಗಧಾಮಯ್ಯ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ್ದಾನೆ.

ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡ್ತಿದ್ದ ಲಕ್ಷ್ಮೀ ಜೊತೆಗೆ ಆರೋ ಪಿ ರಂಗಧಾಮಯ್ಯ ಅಫೇರ್ ಇಟ್ಟುಕೊಂಡಿದ್ದನು. ಆಕೆಯೊಂದಿಗೆ ಮನಸ್ತಾಪ ಉಂಟಾಗಿದ್ದರಿಂದ ಈ ಕೃತ್ಯ ನಡೆಸಿರಬಹುದು ಅಂತ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಪೀಣ್ಯ ಎರಡನೇ ಹಂತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments