Webdunia - Bharat's app for daily news and videos

Install App

ಲವ್ ಮಾಡಿ ಬೇರೊಬ್ಬಳ ಜೊತೆ ಮದುವೆಗೆ ಮುಂದಾದ : ಪ್ರೀತಿಸಿದವಳಿಗೆ ಗುಂಡು ಹಾಕಿದ ಪ್ರಿಯಕರ

Webdunia
ಬುಧವಾರ, 26 ಫೆಬ್ರವರಿ 2020 (13:45 IST)
ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಇದೀಗ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಪ್ರಿಯತಮೆ ಮೇಲೆ ಪ್ರಿಯಕರ ಗುಂಡು ಹಾರಿಸಿದ್ದಾನೆ.

ಶುಭಶ್ರೀ ಪ್ರಿಯದರ್ಶನಿ ಹಾಗೂ ಅಮರೇಂದ್ರ ಇಬ್ಬರೂ ಓಡಿಸ್ಸಾದವರು. ಬೆಂಗಳೂರಿನಲ್ಲಿದ್ದಾಗ ಎರಡ್ಮೂರು ವರ್ಷ ಇಬ್ಬರೂ ಲವ್ವಿ ಡವ್ವಿ ನಡೆಸಿದ್ದಾರೆ. ಈ ನಡುವೆ ಅಮರೇಂದ್ರ ಬೇರೆ ಊರಿಗೆ ಕೆಲಸಕ್ಕೆ ಹೋಗಿ ಬೇರೆ ಹುಡುಗಿ ಜೊತೆಗೆ ಮದುವೆ ಮಾಡಿಕೊಳ್ಳೋಕೆ ರೆಡಿಯಾಗಿದ್ದಾನೆ.

ಇದರಿಂದ ಕೆರಳಿದ ಶುಭಶ್ರೀ ತಾನು ಹಾಗೂ ಅಮರೇಂದ್ರ ಇಬ್ಬರೂ ಇರೋ ಫೋಟೊಗಳನ್ನು ಮದುವೆ ಆಗ್ತಿದ್ದ ಹುಡುಗಿ ಮೊಬೈಲ್ ಗೆ ಕಳಿಸಿ ಮದುವೆ ಮುರಿಯುವಂತೆ ನೋಡಿಕೊಂಡಿದ್ದಾಳೆ.

ಇದರಿಂದ ಕುಪಿತನಾದ ಅಮರೇಂದ್ರ ಬೆಂಗಳೂರಿಗೆ ಬಂದು ಶುಭಶ್ರೀ ಮೇಲೆ ಗುಂಡು ಹಾರಿಸಿದ್ದಾನೆ. ಆ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಬ್ಬರೂ ಇದೀಗ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments