ಲವ್ ಮಾಡಿ ಬೇರೊಬ್ಬಳ ಜೊತೆ ಮದುವೆಗೆ ಮುಂದಾದ : ಪ್ರೀತಿಸಿದವಳಿಗೆ ಗುಂಡು ಹಾಕಿದ ಪ್ರಿಯಕರ

Webdunia
ಬುಧವಾರ, 26 ಫೆಬ್ರವರಿ 2020 (13:45 IST)
ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಇದೀಗ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಪ್ರಿಯತಮೆ ಮೇಲೆ ಪ್ರಿಯಕರ ಗುಂಡು ಹಾರಿಸಿದ್ದಾನೆ.

ಶುಭಶ್ರೀ ಪ್ರಿಯದರ್ಶನಿ ಹಾಗೂ ಅಮರೇಂದ್ರ ಇಬ್ಬರೂ ಓಡಿಸ್ಸಾದವರು. ಬೆಂಗಳೂರಿನಲ್ಲಿದ್ದಾಗ ಎರಡ್ಮೂರು ವರ್ಷ ಇಬ್ಬರೂ ಲವ್ವಿ ಡವ್ವಿ ನಡೆಸಿದ್ದಾರೆ. ಈ ನಡುವೆ ಅಮರೇಂದ್ರ ಬೇರೆ ಊರಿಗೆ ಕೆಲಸಕ್ಕೆ ಹೋಗಿ ಬೇರೆ ಹುಡುಗಿ ಜೊತೆಗೆ ಮದುವೆ ಮಾಡಿಕೊಳ್ಳೋಕೆ ರೆಡಿಯಾಗಿದ್ದಾನೆ.

ಇದರಿಂದ ಕೆರಳಿದ ಶುಭಶ್ರೀ ತಾನು ಹಾಗೂ ಅಮರೇಂದ್ರ ಇಬ್ಬರೂ ಇರೋ ಫೋಟೊಗಳನ್ನು ಮದುವೆ ಆಗ್ತಿದ್ದ ಹುಡುಗಿ ಮೊಬೈಲ್ ಗೆ ಕಳಿಸಿ ಮದುವೆ ಮುರಿಯುವಂತೆ ನೋಡಿಕೊಂಡಿದ್ದಾಳೆ.

ಇದರಿಂದ ಕುಪಿತನಾದ ಅಮರೇಂದ್ರ ಬೆಂಗಳೂರಿಗೆ ಬಂದು ಶುಭಶ್ರೀ ಮೇಲೆ ಗುಂಡು ಹಾರಿಸಿದ್ದಾನೆ. ಆ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಬ್ಬರೂ ಇದೀಗ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments