Webdunia - Bharat's app for daily news and videos

Install App

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

Webdunia
ಶನಿವಾರ, 12 ನವೆಂಬರ್ 2022 (17:28 IST)
ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಇಬ್ರಾಹಿಂಪುರ ರೈಲ್ವೇ ಸ್ಟೇಷನ್ ಬಳಿ ನಡೆದಿದೆ. ಗಡಗಿ ಲೇಔಟ್ ನಿವಾಸಿಯಾದ ಗುರುರಾಜ ಪುರೋಹಿತ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಮುಂಬೈ-ಗದಗ ಮಾರ್ಗ ಮದ್ಯೆ ಸಂಚರಿಸೋ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾನೆ. ವ್ಯಕ್ತಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ಮುಂದಿನ ಸುದ್ದಿ
Show comments